Asianet Suvarna News Asianet Suvarna News

ಆರ್‌ ಆರ್‌ ನಗರದ ಕುರುಕ್ಷೇತ್ರಕ್ಕೆ ಸುಯೋಧನನ ಎಂಟ್ರಿ; ಹೇಗಿತ್ತು ನೋಡಿ ಪ್ರಚಾರ!

ಚಾಲೆಂಜಿಂಗ್ ದರ್ಶನ್‌ ನೆಚ್ಚಿನ ನಿರ್ಮಾಪಕ ಮುನಿರತ್ನ ಪರ ಪ್ರಚಾರ ಮಾಡುವುದಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಒಂದೊಳ್ಳೆ ಉದ್ದೇಶದಿಂದ ಪ್ರಚಾರಕ್ಕೆ ಬಂದಿರುವುದಾಗಿಯೂ ಹೇಳಿದ್ದಾರೆ. ಈ ಒಳ್ಳೆ ಉದೇಶಕ್ಕೆ ಎಲ್ಲರೂ ಮತ ಚಲಾಯಿಸಬೇಕೆಂದು ಕೇಳಿಕೊಂಡಿದ್ದಾರೆ. ಏನದು ಉದ್ದೇಶ? ದಚ್ಚು ಯಾವುದರ ಬಗ್ಗೆ ಹೇಳುತ್ತಿದ್ದಾರೆ ಕೇಳಿ...

ಚಾಲೆಂಜಿಂಗ್ ದರ್ಶನ್‌ ನೆಚ್ಚಿನ ನಿರ್ಮಾಪಕ ಮುನಿರತ್ನ ಪರ ಪ್ರಚಾರ ಮಾಡುವುದಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಒಂದೊಳ್ಳೆ ಉದ್ದೇಶದಿಂದ ಪ್ರಚಾರಕ್ಕೆ ಬಂದಿರುವುದಾಗಿಯೂ ಹೇಳಿದ್ದಾರೆ. ಈ ಒಳ್ಳೆ ಉದೇಶಕ್ಕೆ ಎಲ್ಲರೂ ಮತ ಚಲಾಯಿಸಬೇಕೆಂದು ಕೇಳಿಕೊಂಡಿದ್ದಾರೆ. ಏನದು ಉದ್ದೇಶ? ದಚ್ಚು ಯಾವುದರ ಬಗ್ಗೆ ಹೇಳುತ್ತಿದ್ದಾರೆ ಕೇಳಿ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

Video Top Stories