Asianet Suvarna News Asianet Suvarna News

ಸಂಚಾರಿ ವಿಜಯ್ ಅಗಲಿಕೆಗೆ ಸ್ಯಾಂಡಲ್‌ವುಡ್‌-ರಾಜಕೀಯ ಗಣ್ಯರ ಅಶ್ರುತರ್ಪಣ!

ಸ್ಯಾಂಡಲ್‌ವುಡ್‌ ನಟ ಸಂಚಾರಿ ವಿಜಯ್ ರಸ್ತೆ ಅಪಘಾತದಿಂದ ಮೆದುಳಿಗೆ ಪೆಟ್ಟು ಬಿದ್ದು, ಮೆದುಳು ನಿಷ್ಕ್ರಿಯವಾಗಿ ಅಂಗಾಂಗ ದಾನ ಮಾಡುವ ಮೂಲಕ ಕೊನೆಯುಸಿರೆಳೆದಿದ್ದಾರೆ. ವಿಜಯ್ ಅಗಲಿಕೆಯಿಂದ ಕನ್ನಡ ಚಿತ್ರರಂಗ ಮತ್ತು ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ. ವಿಜಯ್ ಮತ್ತೆ ಹುಟ್ಟಿ ಬಂದು ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಲಿ ಎಂದಿದ್ದಾರೆ.

ಸ್ಯಾಂಡಲ್‌ವುಡ್‌ ನಟ ಸಂಚಾರಿ ವಿಜಯ್ ರಸ್ತೆ ಅಪಘಾತದಿಂದ ಮೆದುಳಿಗೆ ಪೆಟ್ಟು ಬಿದ್ದು, ಮೆದುಳು ನಿಷ್ಕ್ರಿಯವಾಗಿ ಅಂಗಾಂಗ ದಾನ ಮಾಡುವ ಮೂಲಕ ಕೊನೆಯುಸಿರೆಳೆದಿದ್ದಾರೆ. ವಿಜಯ್ ಅಗಲಿಕೆಯಿಂದ ಕನ್ನಡ ಚಿತ್ರರಂಗ ಮತ್ತು ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ. ವಿಜಯ್ ಮತ್ತೆ ಹುಟ್ಟಿ ಬಂದು ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಲಿ ಎಂದಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment