Asianet Suvarna News Asianet Suvarna News

ಕನ್ನಡ ಚಿತ್ರರಂಗದ ಪುನಶ್ಚೇತನಕ್ಕೆ ಕಂಕಣ ಬದ್ಧರಾದ ನಟರು

ಕಳೆದ ವಾರವಷ್ಟೇ ನಟ ಶಿವರಾಜ್‌ಕುಮಾರ್‌ ಮನೆಯಲ್ಲಿ ಕನ್ನಡ ಚಿತ್ರರಂಗದ ಸ್ಥಿತಿಗತಿಗಳ ಬಗ್ಗೆ ನಿರ್ಮಾಪಕರು ಹಾಗೂ ನಿರ್ದೇಶಕರು ಸೇರಿ ಚರ್ಚೆ ನಡೆಸಿದ್ದರು. ಅದಾದ ನಂತರ ಸ್ಟಾರ್‌ ನಟರೆಲ್ಲರೂ ಸೇರಿ ಮತ್ತೊಂದು ಸಭೆ ಮಾಡಿದ್ದಾರೆ. ಈ ಎರಡೂ ಸಭೆಯಲ್ಲಿ ಏನೆಲ್ಲಾ ಚರ್ಚೆ ನಡೆಯಿತು? ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೇಲ್ಸ್...

ಕಳೆದ ವಾರವಷ್ಟೇ ನಟ ಶಿವರಾಜ್‌ಕುಮಾರ್‌ ಮನೆಯಲ್ಲಿ ಕನ್ನಡ ಚಿತ್ರರಂಗದ ಸ್ಥಿತಿಗತಿಗಳ ಬಗ್ಗೆ ನಿರ್ಮಾಪಕರು ಹಾಗೂ ನಿರ್ದೇಶಕರು ಸೇರಿ ಚರ್ಚೆ ನಡೆಸಿದ್ದರು. ಅದಾದ ನಂತರ ಸ್ಟಾರ್‌ ನಟರೆಲ್ಲರೂ ಸೇರಿ ಮತ್ತೊಂದು ಸಭೆ ಮಾಡಿದ್ದಾರೆ. ಈ ಎರಡೂ ಸಭೆಯಲ್ಲಿ ಏನೆಲ್ಲಾ ಚರ್ಚೆ ನಡೆಯಿತು? ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೇಲ್ಸ್...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

Video Top Stories