
Puneeth Rajkumar: ನಾಗೇಂದ್ರ ಪ್ರಸಾದ್, ಗುರುಕಿರಣ್ ನುಡಿ ನಮನಕ್ಕೆ ಕಿಚ್ಚ ಸುದೀಪ್ ಧ್ವನಿ
ಇಂದು ಅರಮನೆ ಮೈದಾನದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ಗೆ ನಮನ ಸಲ್ಲಿಸಲು ಕರ್ನಾಟಕ ಫಿಲಂ ಚೇಂಬರ್ ಪುನೀತ್ ನಮನ ಕಾರ್ಯಕ್ರಮ ಹಮ್ಮಿಕೊಂಡಿದೆ. ಸಾಹಿತಿ ನಾಗೇಂದ್ರ ಪ್ರಸಾದ್ ಹಾಗೂ ಗುರುಕಿರಣ್ ಬರೆದಿರುವ ನುಡಿ ನಮನಕ್ಕೆ ಕಿಚ್ಚ ಸುದೀಪ್ ಧ್ವನಿ ನೀಡುತ್ತಿದ್ದಾರೆ. ಬೆಳಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಪರಭಾಷೆ ನಟ,ನಟಿಯರು ಆಗಮಿಸಿದ್ದು ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ.
ಇಂದು ಅರಮನೆ ಮೈದಾನದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ಗೆ ನಮನ ಸಲ್ಲಿಸಲು ಕರ್ನಾಟಕ ಫಿಲಂ ಚೇಂಬರ್ ಪುನೀತ್ ನಮನ ಕಾರ್ಯಕ್ರಮ ಹಮ್ಮಿಕೊಂಡಿದೆ. ಸಾಹಿತಿ ನಾಗೇಂದ್ರ ಪ್ರಸಾದ್ ಹಾಗೂ ಗುರುಕಿರಣ್ ಬರೆದಿರುವ ನುಡಿ ನಮನಕ್ಕೆ ಕಿಚ್ಚ ಸುದೀಪ್ ಧ್ವನಿ ನೀಡುತ್ತಿದ್ದಾರೆ. ಬೆಳಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಪರಭಾಷೆ ನಟ,ನಟಿಯರು ಆಗಮಿಸಿದ್ದು ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ.
Add Asianetnews Kannada as a Preferred Source

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment