ಪ್ರೇಮಕವಿ ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು, 10.30ಕ್ಕೆ ಸುದ್ದಿಗೋಷ್ಠಿ!

ಪ್ರೇಮ ಕವಿ ಕೆ. ಕಲ್ಯಾಣ್ ದಾಂಪತ್ಯ ಬದುಕಿನಲ್ಲಿ ಬಿರುಕು ಮೂಡಿದ್ದು, ಭಾನುವಾರ ಬೆಳಗ್ಗೆ 10.30ಕ್ಕೆ ಸುದ್ದಿಗೋಷ್ಠಿಯನ್ನು ಕರೆದಿದ್ದಾರೆ. ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ಈ ಸುದ್ದಿಗೋಷ್ಠಿ ನಡೆಯಲಿದೆ. 

Share this Video
  • FB
  • Linkdin
  • Whatsapp

ಬೆಳಗಾವಿ(ಅ.04): ಪ್ರೇಮ ಕವಿ ಕೆ. ಕಲ್ಯಾಣ್ ದಾಂಪತ್ಯ ಬದುಕಿನಲ್ಲಿ ಬಿರುಕು ಮೂಡಿದ್ದು, ಭಾನುವಾರ ಬೆಳಗ್ಗೆ 10.30ಕ್ಕೆ ಸುದ್ದಿಗೋಷ್ಠಿಯನ್ನು ಕರೆದಿದ್ದಾರೆ. ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ಈ ಸುದ್ದಿಗೋಷ್ಠಿ ನಡೆಯಲಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತನ್ನ ಪತ್ನಿ ಮಾಡಿರುವ ಆರೋಪಕ್ಕೆ ಕಲ್ಯಾಣ್ ಸ್ಪಷ್ಟೀಕರಣ ನೀಡಲಿದ್ದಾರೆ. ಕಲ್ಯಾಣ್ ಪತ್ನಿ ತನ್ನ ಗಂಡನ ವಿರುದ್ಧ ದೌರ್ಜನ್ಯ ಎಸಗಿರುವ ಆರೋಪವನ್ನು ಮಾಡಿದ್ದರು. ಅಲ್ಲದೇ ವಿಚ್ಛೇದನ ಕೋರಿ ಬೆಳಗಾವಿಯ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿಯನ್ನೂ ಸಲ್ಲಿಸಿದ್ದಾರೆ. 

Related Video