ಪ್ರೇಮ ಕವಿ ಕಲ್ಯಾಣ್ ಬಾಳಲ್ಲಿ ಮತ್ತೆ ಮೂಡಿದೆ ಹೊಸ ಬೆಳಕು!
ಕನ್ನಡ ಚಿತ್ರರಂಗದ ಪ್ರೇಮ ಕವಿ ಎಂದೇ ಖ್ಯಾತಿ ಪಡೆದಿರುವ ಕಲ್ಯಾಣ್ ದಾಂಪತ್ಯ ಜೀವನದಲ್ಲಿ ಕೆಲ ತಿಂಗಳಿಂದ ಬಿರುಗಾಳಿ ಎಬ್ಬಿತ್ತು. ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಅಶ್ವಿನಿ ಈಗ ಅರ್ಜಿಯನ್ನು ಹಿಂಪಡೆದಿದ್ದಾರೆ. ಇನ್ನು ಮುಂದೆ ಕಲ್ಯಾಣ್ ಬಾಳಿನಲ್ಲಿ ಹೊಸ ಬೆಳಕು ಮೂಡಲಿದೆ.
ಕನ್ನಡ ಚಿತ್ರರಂಗದ ಪ್ರೇಮ ಕವಿ ಎಂದೇ ಖ್ಯಾತಿ ಪಡೆದಿರುವ ಕಲ್ಯಾಣ್ ದಾಂಪತ್ಯ ಜೀವನದಲ್ಲಿ ಕೆಲ ತಿಂಗಳಿಂದ ಬಿರುಗಾಳಿ ಎಬ್ಬಿತ್ತು. ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಅಶ್ವಿನಿ ಈಗ ಅರ್ಜಿಯನ್ನು ಹಿಂಪಡೆದಿದ್ದಾರೆ. ಇನ್ನು ಮುಂದೆ ಕಲ್ಯಾಣ್ ಬಾಳಿನಲ್ಲಿ ಹೊಸ ಬೆಳಕು ಮೂಡಲಿದೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment