Asianet Suvarna News Asianet Suvarna News

ಥಿಯೇಟರ್‌ಗಳಲ್ಲಿ ಜನ ಇಲ್ಲ;' ಗಿರ್ಮಿಟ್'ನಿರ್ದೇಶಕ ರವಿ ಬಸ್ರೂರ್‌ ಕಣ್ಣೀರು!

ಸ್ಯಾಂಡಲ್‌ವುಡ್‌ ಅದ್ಭುತ ಸಂಗೀತ ನಿರ್ದೇಶಕ ರವಿ ಬಸ್ರೂರ್‌ ಕಣ್ಣೀರಿಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬಹು ನಿರೀಕ್ಷಿತ ಚಿತ್ರ 'ಗಿರ್ಮಿಟ್' ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದ್ದರೂ ಚಿತ್ರಮಂದಿರಕ್ಕೆ ಜನ ಬಾರದ ಕಾರಣ ರವಿ 'ಗಿರ್ಮಿಟ್' ವಾಟ್ಸಾಪ್‌ ಗ್ರೂಪಲ್ಲಿ ಹತಾಶೆಯನ್ನು ಹೊರ ಹಾಕಿದ್ದಾರೆ. ಬರೋಬ್ಬರಿ 280 ಮಕ್ಕಳು ನಟಿಸಿರುವ ವಿಭಿನ್ನ ಕಾನ್ಸೆಪ್ಟ್ ಇರುವ ಕಮರ್ಷಿಯಲ್ ಚಿತ್ರಕ್ಕೆ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ನಾಯಕ-ನಾಯಕಿ ಪಾತ್ರಕ್ಕೆ ಧ್ವನಿ ನೀಡಿದ್ದಾರೆ. ರವಿ ಬಸ್ರೂರ್ ವಿಡಿಯೋವನ್ನು ಚಿತ್ರತಂಡದವರೇ ಯಾರೋ ಒಬ್ಬರು ಶೇರ್ ಮಾಡಿರುವ ಕಾರಣ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗುತ್ತಿದೆ.

ಸ್ಯಾಂಡಲ್‌ವುಡ್‌ ಅದ್ಭುತ ಸಂಗೀತ ನಿರ್ದೇಶಕ ರವಿ ಬಸ್ರೂರ್‌ ಕಣ್ಣೀರಿಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬಹು ನಿರೀಕ್ಷಿತ ಚಿತ್ರ 'ಗಿರ್ಮಿಟ್' ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದ್ದರೂ ಚಿತ್ರಮಂದಿರಕ್ಕೆ ಜನ ಬಾರದ ಕಾರಣ ರವಿ 'ಗಿರ್ಮಿಟ್' ವಾಟ್ಸಾಪ್‌ ಗ್ರೂಪಲ್ಲಿ ಹತಾಶೆಯನ್ನು ಹೊರ ಹಾಕಿದ್ದಾರೆ.

ಚಿತ್ರ ವಿಮರ್ಶೆ: ಗಿರ್ಮಿಟ್

ಬರೋಬ್ಬರಿ 280 ಮಕ್ಕಳು ನಟಿಸಿರುವ ವಿಭಿನ್ನ ಕಾನ್ಸೆಪ್ಟ್ ಇರುವ ಕಮರ್ಷಿಯಲ್ ಚಿತ್ರಕ್ಕೆ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ನಾಯಕ-ನಾಯಕಿ ಪಾತ್ರಕ್ಕೆ ಧ್ವನಿ ನೀಡಿದ್ದಾರೆ. ರವಿ ಬಸ್ರೂರ್ ವಿಡಿಯೋವನ್ನು ಚಿತ್ರತಂಡದವರೇ ಯಾರೋ ಒಬ್ಬರು ಶೇರ್ ಮಾಡಿರುವ ಕಾರಣ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗುತ್ತಿದೆ.

ನವೆಂಬರ್ 16ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

Video Top Stories