ಮಾಡ್ರನ್ ನಾಯಕಿ ಹೇಳ್ತಿದ್ದಾಳೆ ದೆಹಲಿಯ ಕರಾಳ ಕಥೆ!

ಕನ್ನಡ ಚಿತ್ರರಂಗದಲ್ಲೇ ವಿಭಿನ್ನ ಪ್ರಯತ್ನಗಳನ್ನು ಮಾಡುತ್ತಾ ನಿಗೂಢ ಕಥೆಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದಾರೆ ದಯಾಳ್ ಪದ್ಮನಾಭ್. 'ರಂಗನಾಯಕಿ' ಚಿತ್ರದಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ಕಥೆ ಮೂಲಕ ಹೇಳಲು ಯತ್ನಿಸಿದ್ದಾರೆ. ಮಹಿಳಾ ಪ್ರಧಾನ ಚಿತ್ರವಾದ 'ರಂಗನಾಯಕಿ' ಬಿಡುಗಡೆಗೂ ಮುನ್ನ ಹಾಗೂ ಬಿಡುಗಡೆ ದಿನ ಹೆಣ್ಣು ಮಕ್ಕಳಿಗೆ ನೀಡಿದ ವಿಶೇಷ ಪ್ರದರ್ಶನ ಹೀಗಿತ್ತು...

Share this Video
  • FB
  • Linkdin
  • Whatsapp

ಕನ್ನಡ ಚಿತ್ರರಂಗದಲ್ಲೇ ವಿಭಿನ್ನ ಪ್ರಯತ್ನಗಳನ್ನು ಮಾಡುತ್ತಾ ನಿಗೂಢ ಕಥೆಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದಾರೆ ದಯಾಳ್ ಪದ್ಮನಾಭ್. 'ರಂಗನಾಯಕಿ' ಚಿತ್ರದಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ಕಥೆ ಮೂಲಕ ಹೇಳಲು ಯತ್ನಿಸಿದ್ದಾರೆ. ಮಹಿಳಾ ಪ್ರಧಾನ ಚಿತ್ರವಾದ 'ರಂಗನಾಯಕಿ' ಬಿಡುಗಡೆಗೂ ಮುನ್ನ ಹಾಗೂ ಬಿಡುಗಡೆ ದಿನ ಹೆಣ್ಣು ಮಕ್ಕಳಿಗೆ ನೀಡಿದ ವಿಶೇಷ ಪ್ರದರ್ಶನ ಹೀಗಿತ್ತು...

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video