Asianet Suvarna News Asianet Suvarna News

ತೆರೆ ಮೇಲೆ ಧೂಳೆಬ್ಬಿಸಲು ಬರುತ್ತಿದೆ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಉದ್ಘರ್ಷ

ಸುನೀಲ್‌ಕುಮಾರ್ ದೇಸಾಯಿ ಅವರ ‘ಉದ್ಘರ್ಷ’ ಸಿನಿಮಾ ಇದೇ ಮಾ.22 ರಂದು ತೆರೆಗೆ ಬರುತ್ತಿದೆ. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಈ ನಾಲ್ಕು ಭಾಷೆಯಲ್ಲೂ ಒಂದು ಸಾವಿರಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಕನ್ನಡ ಸಿನಿಮಾವೊಂದು ಬಿಡುಗಡೆಯಾಗುತ್ತಿದೆ. ಸುನೀಲ್ ಕುಮಾರ್ ದೇಸಾಯಿ ಎಂದರೆ ಸಾಕು ಅಲ್ಲೊಂದು ಸಸ್ಪೆನ್ಸ್, ಥ್ರಿಲ್ಲರ್ , ರೋಚಕತೆ ಎಲ್ಲವೂ ಇರುತ್ತದೆ. ಉದ್ಘರ್ಷ ಚಿತ್ರತಂಡ ಸುವರ್ಣ ನ್ಯೂಸ್ ಜೊತೆ ಒಂದಷ್ಟು ಮಾತುಗಳನ್ನು ಹಂಚಿಕೊಂಡಿದೆ. 

ಸುನೀಲ್‌ಕುಮಾರ್ ದೇಸಾಯಿ ಅವರ ‘ಉದ್ಘರ್ಷ’ ಸಿನಿಮಾ ಇದೇ ಮಾ.22 ರಂದು ತೆರೆಗೆ ಬರುತ್ತಿದೆ. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಈ ನಾಲ್ಕು ಭಾಷೆಯಲ್ಲೂ ಒಂದು ಸಾವಿರಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಕನ್ನಡ ಸಿನಿಮಾವೊಂದು ಬಿಡುಗಡೆಯಾಗುತ್ತಿದೆ. ಸುನೀಲ್ ಕುಮಾರ್ ದೇಸಾಯಿ ಎಂದರೆ ಸಾಕು ಅಲ್ಲೊಂದು ಸಸ್ಪೆನ್ಸ್, ಥ್ರಿಲ್ಲರ್ , ರೋಚಕತೆ ಎಲ್ಲವೂ ಇರುತ್ತದೆ. ಉದ್ಘರ್ಷ ಚಿತ್ರತಂಡ ಸುವರ್ಣ ನ್ಯೂಸ್ ಜೊತೆ ಒಂದಷ್ಟು ಮಾತುಗಳನ್ನು ಹಂಚಿಕೊಂಡಿದೆ. 

Video Top Stories