
ಅಂದು ಗೋಕಾಕ್ ಚಳುವಳಿ, ಇಂದು ಕುಪ್ಪಳಿ ಕಹಳೆ: ಹಂಸಲೇಖ
ಪಠ್ಯ ಪುಸ್ತಕ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ಪಾದಯಾತ್ರೆ ಮಾಡಿದೆ. ಕುವೆಂಪು ಅವರ ಹುಟ್ಟೂರು ಕುಪ್ಪಳಿಂದ ಹದಿನೆಂಟು ಕಿಲೋಮೀಟರ್ ಪಾದಯಾತ್ರೆ ಮಾಡಿದ್ದಾರೆ. ಪಾದಯಾತ್ರೆಗೆ ಕನ್ನಡ ಚಿತ್ರರಂಗದ ಸಂಗೀತ ನಿರ್ದೇಶಕ ಹಂಸಲೇಖ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಇಂದು ಕುಪ್ಪಳಿ ಕಹಳೆ ಆರಂಭವಾಗಿದೆ ತಮಿಳಿಗರ ರೀತಿ ಕನ್ನಡಿಗರು ಭಾಷಾಭಿಮಾನ ಬೆಳೆಸಿಕೊಳ್ಳಬೇಕಿದೆ ಎಂದು ಮಾತನಾಡಿದ್ದಾರೆ.
ಪಠ್ಯ ಪುಸ್ತಕ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ಪಾದಯಾತ್ರೆ ಮಾಡಿದೆ. ಕುವೆಂಪು ಅವರ ಹುಟ್ಟೂರು ಕುಪ್ಪಳಿಂದ ಹದಿನೆಂಟು ಕಿಲೋಮೀಟರ್ ಪಾದಯಾತ್ರೆ ಮಾಡಿದ್ದಾರೆ. ಪಾದಯಾತ್ರೆಗೆ ಕನ್ನಡ ಚಿತ್ರರಂಗದ ಸಂಗೀತ ನಿರ್ದೇಶಕ ಹಂಸಲೇಖ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಇಂದು ಕುಪ್ಪಳಿ ಕಹಳೆ ಆರಂಭವಾಗಿದೆ ತಮಿಳಿಗರ ರೀತಿ ಕನ್ನಡಿಗರು ಭಾಷಾಭಿಮಾನ ಬೆಳೆಸಿಕೊಳ್ಳಬೇಕಿದೆ ಎಂದು ಮಾತನಾಡಿದ್ದಾರೆ.
Add Asianetnews Kannada as a Preferred Source

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment