ಕನ್ನಡಿಗರ ತಾಕತ್ತು ಏನೆಂದು ಎಲ್ರಿಗೂ ಗೊತ್ತು: ಗೀತಾ ಕೃಷ್ಣಗೆ ಟಾಂಕ್‌ ಕೊಟ್ಟ ರಾಘವೇಂದ್ರ ರಾಜ್‌ಕುಮಾರ್

ತೆಲುಗು ಹಿರಿಯ ನಟ ಗೀತಾ ಕೃಷ್ಣ ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಕ್ ಕೌಚ್ ಇದೆ, ಅಲ್ಲದೆ ನಾಯಕಿಯರು ಅವಕಾಶ ಬೇಕೆಂದರೆ ಏನು ಬೇಕಿದ್ದರೂ ಮಾಡುತ್ತಾರೆ ಎಂದು ಸಂದರ್ಶನದಲ್ಲಿ ಹೇಳಿದ್ದರು. ಗೀತಾ ಕೃಷ್ಣ ಮಾತುಗಳಿಗೆ ರಾಘವೇಂದ್ರ ರಾಜ್‌ಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಯಾರೋ ಮಾತನಾಡಿದ್ರ ಬಗ್ಗೆ ನಾವು ಕಿವಿ ಕೊಡೋದು ಬೇಡ ಈಗ ನಾವ್ ಬೆಳಿತಾ ಇದ್ದವಿ ಅದಕ್ಕೆ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

Share this Video
  • FB
  • Linkdin
  • Whatsapp


ತೆಲುಗು ಹಿರಿಯ ನಟ ಗೀತಾ ಕೃಷ್ಣ ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಕ್ ಕೌಚ್ ಇದೆ, ಅಲ್ಲದೆ ನಾಯಕಿಯರು ಅವಕಾಶ ಬೇಕೆಂದರೆ ಏನು ಬೇಕಿದ್ದರೂ ಮಾಡುತ್ತಾರೆ ಎಂದು ಸಂದರ್ಶನದಲ್ಲಿ ಹೇಳಿದ್ದರು. ಗೀತಾ ಕೃಷ್ಣ ಮಾತುಗಳಿಗೆ ರಾಘವೇಂದ್ರ ರಾಜ್‌ಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಯಾರೋ ಮಾತನಾಡಿದ್ರ ಬಗ್ಗೆ ನಾವು ಕಿವಿ ಕೊಡೋದು ಬೇಡ ಈಗ ನಾವ್ ಬೆಳಿತಾ ಇದ್ದವಿ ಅದಕ್ಕೆ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 


 

Related Video