Asianet Suvarna News Asianet Suvarna News

ಯುವರತ್ನ ರಿಲೀಸ್‌ಗೆ ಬಾಗಲಕೋಟೆಯಲ್ಲಿ ಕೇಕ್‌ ಕತ್ತರಿಸಿ ಸಂಭ್ರಮ; ಬಳ್ಳಾರಿಯಲ್ಲಿ ಜಾತ್ರೆ!

ಪುನೀತ್‌ ರಾಜ್‌ಕುಮಾರ್ 'ಯುವರತ್ನ' ಚಿತ್ರಕ್ಕೆ ಕರ್ನಾಟಕದಲ್ಲಿ ಒಳ್ಳೆ ಓಪನಿಂಗ್ ಸಿಕ್ಕಿದೆ. ಅದರಲ್ಲೂ ಬಾಗಲಕೋಟಿ ಅಭಿಮಾನಿಗಳು ದೊಡ್ಡ ಕೇಕ್‌ ಕತ್ತರಿಸಿ ಸಂಭ್ರಮಿಸಿದ್ದಾರೆ. ಇನ್ನೂ ಶಿವಮೊಗ್ಗದಲ್ಲಿ ಅಪ್ಪು ಕಟೌಟ್‌ಗೆ ಕ್ಷೀರಾಭಿಷೇಕ ಮಾಡಿ ಪಟಾಕಿ ಸಿಡಿಸಿ ಹಬ್ಬದಂತೆ ಆಚರಣೆ ಮಾಡಿದ್ದಾರೆ. ದಾವಣಗೆರೆ, ಚಿಕ್ಕಮಗಳೂರಿನಲ್ಲಿ ಹವಾ ಹೇಗಿದೆ ಎಂದು ತಿಳಿಯಲು ಈ ವಿಡಿಯೋ ನೋಡಿ.

ಪುನೀತ್‌ ರಾಜ್‌ಕುಮಾರ್ 'ಯುವರತ್ನ' ಚಿತ್ರಕ್ಕೆ ಕರ್ನಾಟಕದಲ್ಲಿ ಒಳ್ಳೆ ಓಪನಿಂಗ್ ಸಿಕ್ಕಿದೆ. ಅದರಲ್ಲೂ ಬಾಗಲಕೋಟಿ ಅಭಿಮಾನಿಗಳು ದೊಡ್ಡ ಕೇಕ್‌ ಕತ್ತರಿಸಿ ಸಂಭ್ರಮಿಸಿದ್ದಾರೆ. ಇನ್ನೂ ಶಿವಮೊಗ್ಗದಲ್ಲಿ ಅಪ್ಪು ಕಟೌಟ್‌ಗೆ ಕ್ಷೀರಾಭಿಷೇಕ ಮಾಡಿ ಪಟಾಕಿ ಸಿಡಿಸಿ ಹಬ್ಬದಂತೆ ಆಚರಣೆ ಮಾಡಿದ್ದಾರೆ. ದಾವಣಗೆರೆ, ಚಿಕ್ಕಮಗಳೂರಿನಲ್ಲಿ ಹವಾ ಹೇಗಿದೆ ಎಂದು ತಿಳಿಯಲು ಈ ವಿಡಿಯೋ ನೋಡಿ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories