ಏಷ್ಯಾನೆಟ್ ಸುವರ್ಣ ನ್ಯೂಸಲ್ಲಿ ಬೊಮ್ಮಾಯಿ ಶಿವಣ್ಣಂಗೆ ಕೊಟ್ಟ ಭರವಸೇ ಈಡೇರಿಕೆ!
ಕೊರೋನಾ ಸೋಂಕು ಕಡಿಮೆ ಆಗಿದೆ ಬಿಗ್ ಬಜೆಟ್ ಕನ್ನಡ ಸಿನಿಮಾ ರಿಲೀಸ್ ಮಾಡಲು ನಿರ್ಮಾಪಕರಿಂದ ಸರ್ಕಾರಕ್ಕೆ ಒತ್ತಾಯ ಹಾಕುತ್ತಿದ್ದಾರೆ. ಎಷ್ಯಾನೆಟ್ ಹಲೋ ಸಿಎಂ ಕಾರ್ಯಕ್ರಮದಲ್ಲಿ ನಟ ಶಿವರಾಜ್ಕುಮಾರ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಚಿತ್ರಮಂದಿರಗಳಲ್ಲಿ 100% ಅನುಮತಿ ನೋಡಲು ಭರವಸೆ ನೀಡಿದ್ದರು. ಇದೀಗ ಭರವಸೆ ಈಡೇರಿಸುವ ಸೂಚನೆ ಸಿಗುತ್ತಿದೆ.
ಕೊರೋನಾ ಸೋಂಕು ಕಡಿಮೆ ಆಗಿದೆ ಬಿಗ್ ಬಜೆಟ್ ಕನ್ನಡ ಸಿನಿಮಾ ರಿಲೀಸ್ ಮಾಡಲು ನಿರ್ಮಾಪಕರಿಂದ ಸರ್ಕಾರಕ್ಕೆ ಒತ್ತಾಯ ಹಾಕುತ್ತಿದ್ದಾರೆ. ಎಷ್ಯಾನೆಟ್ ಹಲೋ ಸಿಎಂ ಕಾರ್ಯಕ್ರಮದಲ್ಲಿ ನಟ ಶಿವರಾಜ್ಕುಮಾರ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಚಿತ್ರಮಂದಿರಗಳಲ್ಲಿ 100% ಅನುಮತಿ ನೋಡಲು ಭರವಸೆ ನೀಡಿದ್ದರು. ಇದೀಗ ಭರವಸೆ ಈಡೇರಿಸುವ ಸೂಚನೆ ಸಿಗುತ್ತಿದೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment