
ಆರಂಭದಲ್ಲಿಯೇ ವಿವಾದದಲ್ಲಿ ಸಿಲುಕಿಕೊಂಡಿತು ಮುತ್ತಪ್ಪ ಬಯೋಪಿಕ್!
ರವಿ ಶ್ರೀವತ್ಸ ನಿರ್ದೇಶನಕ ಎಮ್ಆರ್ ಚಿತ್ರಕ್ಕೆ ಆರಂಭದಲ್ಲಿಯೇ ಸಂಕಷ್ಟ ಎದುರಾಗಿದೆ. ಮುತ್ತಪ್ಪ ರೈಗೆ ಆಪ್ತರಾಗಿದ್ದ ಪದ್ಮನಾಭ್ ಈ ಚಿತ್ರವನ್ನು ತಾವೇ ನಿರ್ಮಾಣ ಮಾಡುವುದಾಗಿ ತಿಳಿಸಿದ್ದಾರೆ. ಮುತ್ತಪ್ಪ ರೈ ಬಗ್ಗೆ ಯಾರೂ ಸಿನಿಮಾ ಮಾಡುವುದು ಬೇಡ ಎಂದೂ ಹೇಳಿದ್ದಾರೆ. ಹಾಗಾದ್ರೆ ಚಿತ್ರಕ್ಕೆ ಈಗ ಬಂಡವಾಳ ಯಾರು ಹಾಕುತ್ತಾರೆ?
ರವಿ ಶ್ರೀವತ್ಸ ನಿರ್ದೇಶನಕ ಎಮ್ಆರ್ ಚಿತ್ರಕ್ಕೆ ಆರಂಭದಲ್ಲಿಯೇ ಸಂಕಷ್ಟ ಎದುರಾಗಿದೆ. ಮುತ್ತಪ್ಪ ರೈಗೆ ಆಪ್ತರಾಗಿದ್ದ ಪದ್ಮನಾಭ್ ಈ ಚಿತ್ರವನ್ನು ತಾವೇ ನಿರ್ಮಾಣ ಮಾಡುವುದಾಗಿ ತಿಳಿಸಿದ್ದಾರೆ. ಮುತ್ತಪ್ಪ ರೈ ಬಗ್ಗೆ ಯಾರೂ ಸಿನಿಮಾ ಮಾಡುವುದು ಬೇಡ ಎಂದೂ ಹೇಳಿದ್ದಾರೆ. ಹಾಗಾದ್ರೆ ಚಿತ್ರಕ್ಕೆ ಈಗ ಬಂಡವಾಳ ಯಾರು ಹಾಕುತ್ತಾರೆ?
Add Asianetnews Kannada as a Preferred Source

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment