ಆರಂಭದಲ್ಲಿಯೇ ವಿವಾದದಲ್ಲಿ ಸಿಲುಕಿಕೊಂಡಿತು ಮುತ್ತಪ್ಪ ಬಯೋಪಿಕ್!

ರವಿ ಶ್ರೀವತ್ಸ ನಿರ್ದೇಶನಕ ಎಮ್‌ಆರ್‌ ಚಿತ್ರಕ್ಕೆ ಆರಂಭದಲ್ಲಿಯೇ ಸಂಕಷ್ಟ ಎದುರಾಗಿದೆ. ಮುತ್ತಪ್ಪ ರೈಗೆ ಆಪ್ತರಾಗಿದ್ದ ಪದ್ಮನಾಭ್ ಈ ಚಿತ್ರವನ್ನು ತಾವೇ ನಿರ್ಮಾಣ ಮಾಡುವುದಾಗಿ ತಿಳಿಸಿದ್ದಾರೆ. ಮುತ್ತಪ್ಪ ರೈ ಬಗ್ಗೆ ಯಾರೂ ಸಿನಿಮಾ ಮಾಡುವುದು ಬೇಡ ಎಂದೂ ಹೇಳಿದ್ದಾರೆ. ಹಾಗಾದ್ರೆ ಚಿತ್ರಕ್ಕೆ ಈಗ ಬಂಡವಾಳ ಯಾರು ಹಾಕುತ್ತಾರೆ?

Share this Video
  • FB
  • Linkdin
  • Whatsapp

ರವಿ ಶ್ರೀವತ್ಸ ನಿರ್ದೇಶನಕ ಎಮ್‌ಆರ್‌ ಚಿತ್ರಕ್ಕೆ ಆರಂಭದಲ್ಲಿಯೇ ಸಂಕಷ್ಟ ಎದುರಾಗಿದೆ. ಮುತ್ತಪ್ಪ ರೈಗೆ ಆಪ್ತರಾಗಿದ್ದ ಪದ್ಮನಾಭ್ ಈ ಚಿತ್ರವನ್ನು ತಾವೇ ನಿರ್ಮಾಣ ಮಾಡುವುದಾಗಿ ತಿಳಿಸಿದ್ದಾರೆ. ಮುತ್ತಪ್ಪ ರೈ ಬಗ್ಗೆ ಯಾರೂ ಸಿನಿಮಾ ಮಾಡುವುದು ಬೇಡ ಎಂದೂ ಹೇಳಿದ್ದಾರೆ. ಹಾಗಾದ್ರೆ ಚಿತ್ರಕ್ಕೆ ಈಗ ಬಂಡವಾಳ ಯಾರು ಹಾಕುತ್ತಾರೆ?

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment

Related Video