ನಿಖಿಲ್ ನಿಶ್ಚಿತಾರ್ಥ: ಸೊಸೆ ಬಗ್ಗೆ ಕುಮಾರಸ್ವಾಮಿ ಹೇಳಿದ್ದಿಷ್ಟು...

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಹಾಗೂ ವಿಜಯನಗರ ಮಾಜಿ ಶಾಸಕ ಕೃಷ್ಣಪ್ಪ ಅವರ ಮೊಮ್ಮಗಳು ರೇವತಿ ಅವರ ನಿಶ್ಚಿತಾರ್ಥ ಬೆಂಗಳೂರಿನ ತಾಜ್‌ ವೆಸ್ಟೆಂಡ್‌ನಲ್ಲಿ ಅದ್ದೂರಿಯಾಗಿ ನೆರವೇರಿದೆ. 

Share this Video
  • FB
  • Linkdin
  • Whatsapp

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಹಾಗೂ ವಿಜಯನಗರ ಮಾಜಿ ಶಾಸಕ ಕೃಷ್ಣಪ್ಪ ಅವರ ಮೊಮ್ಮಗಳು ರೇವತಿ ಅವರ ನಿಶ್ಚಿತಾರ್ಥ ಬೆಂಗಳೂರಿನ ತಾಜ್‌ ವೆಸ್ಟೆಂಡ್‌ನಲ್ಲಿ ಅದ್ದೂರಿಯಾಗಿ ನೆರವೇರಿದೆ.

Add Asianetnews Kannada as a Preferred SourcegooglePreferred

ನಿಖಿಲ್ ಮದುವೆಯಾಗೋ ಹುಡುಗಿ ರೇವತಿ ಏನ್ ಓದಿದ್ದಾರೆ? ಏನ್ ಮಾಡ್ತಿದ್ದಾರೆ?

ಕುಮಾರಸ್ವಾಮಿ ಹಾಗೂ ನಿಖಿಲ್ ರಾಜ್ಯದ ಚಿತ್ರರಂಗದ ಗಣ್ಯರು ಹಾಗೂ ರಾಜಕಾರಣಿಗಳಿಗೆ ಖುದ್ದಾಗಿ ಆಹ್ವಾನಿಸಿದ್ದು, ಅನೇಕರು ಕುಟುಂಬ ಸಮೇತರಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ರಾಮನಗರದಲ್ಲಿ ಪುತ್ರನ ಮದುವೆ ಆಗಬೇಕೆಂಬುವುದು ಕುಮಾರಸ್ವಾಮಿ ಅವರ ಆಸೆ. ಏಪ್ರಿಲ್‌ 17ರಂದು ನಿಖಿಲ್‌ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಅಂದು ದೇಶದೆಲ್ಲೆಡೆಯ ಸ್ನೇಹಿತರನ್ನು ಆಹ್ವಾನಿಸುವುದಾಗಿ ಮಾಜಿ ಸಿಎಂ ಹೇಳಿದ್ದಾರೆ. ಮತ್ತೆ ಮಗನ ಮದುವೆ ಹಾಗೂ ಭಾವಿ ಸೊಸೆ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು?

ನಿಖಿಲ್ ನಿಶ್ಚಿತಾರ್ಥ; ಥೈಲ್ಯಾಂಡ್‌ ಹೂವು, ಶ್ವೇತ ವರ್ಣದ ಮಂಟಪ ರೆಡಿ!

Related Video