
ವಿಜಯ್ ರಾಘವೇಂದ್ರ- ಶ್ರೀಮುರಳಿ ಇಷ್ಟು ಎತ್ತರಕ್ಕೆ ಬೆಳೆಯುತ್ತಾರೆಂದು ಗೊತ್ತಿರಲಿಲ್ಲ: ಚಿನ್ನೇಗೌಡರು
ಕರ್ನಾಟಕ ಫಿಲ್ಮಂ ಚೇಂಬರ್ನಲ್ಲಿ ಮಕ್ಕಳ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಲಾಗಿತ್ತು. 80-90ರ ದಶಕದಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಬಾಲ ಕಲಾವಿದರನ್ನು ಕರೆಸಿ ಗೌರವಿಸಲಾಗಿತ್ತು. ಈ ವೇಳೆ ಮಾತನಾಡಿದ ಚಿನ್ನೇಗೌಡರು ಪುತ್ರ ವಿಜಯ್ ರಾಘವೇಂದ್ರ ಮತ್ತು ಶ್ರೀಮುರಳಿ ಬಗ್ಗೆ ಮಾತನಾಡಿದ್ದಾರೆ. ಇವರಿಬ್ಬರು ಚಿತ್ರರಂಗಕ್ಕೆ ಕಾಲಿಟ್ಟು ಇಷ್ಟೊಂದು ಬೆಳೆಯುತ್ತಾರೆಂದು ನನಗೆ ಗೊತ್ತಿರಲಿಲ್ಲ ಎಂದು ಮಕ್ಕಳ ಜರ್ನಿ ಬಗ್ಗೆ ಹಂಚಿಕೊಂಡಿದ್ದಾರೆ.
ಕರ್ನಾಟಕ ಫಿಲ್ಮಂ ಚೇಂಬರ್ನಲ್ಲಿ ಮಕ್ಕಳ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಲಾಗಿತ್ತು. 80-90ರ ದಶಕದಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಬಾಲ ಕಲಾವಿದರನ್ನು ಕರೆಸಿ ಗೌರವಿಸಲಾಗಿತ್ತು. ಈ ವೇಳೆ ಮಾತನಾಡಿದ ಚಿನ್ನೇಗೌಡರು ಪುತ್ರ ವಿಜಯ್ ರಾಘವೇಂದ್ರ ಮತ್ತು ಶ್ರೀಮುರಳಿ ಬಗ್ಗೆ ಮಾತನಾಡಿದ್ದಾರೆ. ಇವರಿಬ್ಬರು ಚಿತ್ರರಂಗಕ್ಕೆ ಕಾಲಿಟ್ಟು ಇಷ್ಟೊಂದು ಬೆಳೆಯುತ್ತಾರೆಂದು ನನಗೆ ಗೊತ್ತಿರಲಿಲ್ಲ ಎಂದು ಮಕ್ಕಳ ಜರ್ನಿ ಬಗ್ಗೆ ಹಂಚಿಕೊಂಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಅಪ್ಪು ನೆನಪಲ್ಲಿ ‘ಮಕ್ಕಳ ಚಿತ್ರೋತ್ಸವ’ ಲೋಗೋ ಲಾಂಚ್; ಸುಂದರ್ ರಾಜ್ ಮಾತು