ಯೋಧನಾಗಿ ದರ್ಶನ್‌, ಅದೇ ಚಿತ್ರದಲ್ಲಿ ಅಭಿಷೇಕ್: ಮುನಿರತ್ನ

ದಕ್ಷಿಣ ಭಾರತದಲ್ಲಿ ಇತಿಹಾಸ ಸೃಷ್ಟಿಸಿದ ಮೊದಲ ಕನ್ನಡ ಚಿತ್ರ 'ಮುನ್ನಿರತ್ನ ಕುರುಕ್ಷೇತ್ರ' 100 ನೇ ದಿನದ ಸಂಭ್ರಮವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು.  
 

Share this Video
  • FB
  • Linkdin
  • Whatsapp

ದಕ್ಷಿಣ ಭಾರತದಲ್ಲಿ ಇತಿಹಾಸ ಸೃಷ್ಟಿಸಿದ ಮೊದಲ ಕನ್ನಡ ಚಿತ್ರ 'ಮುನ್ನಿರತ್ನ ಕುರುಕ್ಷೇತ್ರ' 100 ನೇ ದಿನದ ಸಂಭ್ರಮವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು.

ಎಕ್ಸಾಂ ಟೆನ್ಷನ್‌ಗೆ ನೋ ಹೇಳಿ; ಡಿ-ಬಾಸ್‌ ಕೊಟ್ಟ ಟಿಪ್ಸ್ ನೋಡಿ!

ಈ ಕಾರ್ಯಕ್ರಮದಲ್ಲಿ ಮುನಿರತ್ನ ಅವರು ದರ್ಶನ್‌ ರನ್ನು ಯೋಧನ ಪಾತ್ರದಲ್ಲಿ ನೋಡಬೇಕೆಂಬ ಅಭಿಲಾಷೆಯನ್ನು ವ್ಯಕ್ತಪಡಿಸಿದ್ದಾರೆ. ಇದೇ ವರ್ಷ ಹೊಸ ಸಿನಿಮಾ ನಿರ್ಮಾಣ ಮಾಡುವುದಾಗಿ ಮಾತುಕೊಟ್ಟಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainemt 

Related Video