Asianet Suvarna News Asianet Suvarna News

ಅಪ್ಪು ಕರ್ನಾಟಕ ರತ್ನ: ಸಮಾಧಿಗೆ ರಾಘಣ್ಣ ಪೂಜೆ

ಪುನೀತ್‌ ಗೆ ಕರ್ನಾಟಕ ರನ್ನ ಪ್ರಶಸ್ತಿ ಪ್ರದಾನ ಹಿನ್ನೆಲೆ ಅಪ್ಪು ಸಮಾಧಿಗೆ ರಾಘವೇಂದ್ರ ರಾಜ್‌ಕುಮಾರ್‌ ಪೂಜೆಯನ್ನು ಮಾಡಿದ್ದಾರೆ. 

ಇಂದು ಪುನೀತ್‌ ರಾಜ್‌ಕುಮಾರ್‌ಗೆ  ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಹೀಗಾಗಿ  ಅಪ್ಪು ಸಮಾಧಿಗೆ ರಾಘವೇಂದ್ರ ರಾಜ್‌ಕುಮಾರ್‌ ಪೂಜೆಯನ್ನು ಮಾಡಿದ್ದು,  ಸಮಾಧಿ ಪೂಜೆ ಬಳಿಕ ನಾಡ ಧ್ವಜವನ್ನು ಹಾರಿಸಿದ್ದಾರೆ. ಸಂಜೆ 4 ಗಂಟೆಗೆ  ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದ್ದು, 200ಕ್ಕೂ ಹೆಚ್ಚು ವಿವಿಐಪಿ, ವಿಐಪಿಗಳು ಭಾಗಿಯಾಗುವ ಸಾಧ್ಯತೆಯಿದೆ. ಸಿನಿರಂಗದವರಿಗೆ ಸುಮಾರು 100 ಸೀಟ್‌ಗಳನ್ನುಕಾರ್ಯಕ್ರಮದಲ್ಲಿ ಕಾಯ್ದಿರಿಸಲಾಗಿದೆ.

ರಶ್ಮಿಕಾಗೆ ಮಾತ್ರವಲ್ಲ, ಸುಧಾರಾಣಿಗೂ ಇನ್ಸ್ಟಾದಲ್ಲಿ ಮಿಲಿಯನ್‌ಗಟ್ಟಲೆ ಫಾಲೋಯರ್ಸ್!

Video Top Stories