Asianet Suvarna News Asianet Suvarna News

‘ಹರಿಕಥೆ ಅಲ್ಲ ಗಿರಿಕಥೆ’ಗೆ ಸ್ಪೂರ್ತಿ ಏನು..? ರಿಷಬ್ ಶೆಟ್ಟಿ ಹೇಳಿದ್ದಿಷ್ಟು

ರಿಷಬ್‌ ಶೆಟ್ಟಿ ನಟನೆಯ ‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರ ಇದೇ ಜೂ.23ಕ್ಕೆ ಬಿಡುಗಡೆಯಾಗುತ್ತಿದ್ದು,  ಚಿತ್ರದ ಕತೆಗೆ ಸ್ಪೂರ್ತಿ ಏನು ಎಂಬುದನ್ನು ರಿಷಬ್‌ ಶೆಟ್ಟಿ ಸುವರ್ಣ ನ್ಯೂಸ್‌ ಜೊತೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ರಿಷಬ್‌ ಶೆಟ್ಟಿ ನಟನೆಯ ‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರ ಇದೇ ಜೂ.23ಕ್ಕೆ ಬಿಡುಗಡೆ ಆಗುತ್ತಿದೆ. ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಕರಣ್‌ ಅನಂತ್‌ ಹಾಗೂ ಅನಿರುದ್ಧ್ ಮಹೇಶ್‌ ನಿರ್ದೇಶನದ ಈ ಚಿತ್ರದಲ್ಲಿ ರಚನಾ ಇಂದರ್‌, ತಪಸ್ವಿನಿ ನಾಯಕಿಯರಾಗಿ ನಟಿಸಿದ್ದಾರೆ. ಈ ನಡುವೆ 'ಹರಿಕಥೆ ಅಲ್ಲ ಗಿರಿಕಥೆ' ಚಿತ್ರದ ಬಗ್ಗೆ ರಿಷಬ್‌ ಶೆಟ್ಟಿ ಮತ್ತು ಚಿತ್ರತಂಡ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಸಂದರ್ಶನ ಕೊಟ್ಟಿದ್ದಾರೆ. ಚಿತ್ರದ ಕತೆಗೆ ಸ್ಪೂರ್ತಿ ಏನು, ಮೇಕಿಂಗ್, ಕಚಗುಳಿಯಿಡುವ ಹಾಸ್ಯ ದೃಶ್ಯಗಳು ಸೇರಿದಂತೆ ತಮ್ಮ ಪಾತ್ರದ ಬಗ್ಗೆ ರಿಷಬ್‌ ಶೆಟ್ಟಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಅಲ್ಲದೇ ಹೊನ್ನವಳ್ಳಿ ಕೃಷ್ಣ ಪಾತ್ರದ ಮೇಲೆ ಚಿತ್ರದ ಕೋರ್ ಕಂಟೆಂಟ್ ಇದೆ ಎಂದು ತಿಳಿಸಿದ್ದಾರೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

Video Top Stories