Asianet Suvarna News Asianet Suvarna News

Sakrebailu Elephant: ಪುನೀತ್ ನೋಡಲು ಜನವೋ ಜನ!

ಶಿವಮೊಗ್ಗದ ಸಕ್ಕರೆಬೈಲು ಆನೆ ಬಿಡಾರ ಮರಿಯಾನೆಗೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಎಂದು ನಾಮಕರಣ ಮಾಡಲಾಗಿತ್ತು. ಸಾವಿಗೂ ಎರಡು ತಿಂಗಳು ಮುನ್ನ ಪುನೀತ್ ಅವರು ಆನೆ ಬಿಡಾರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮರಿಯಾನೆಯನ್ನು ಅಪ್ಪಿ ಮುದ್ದಾಡಿದ್ದರು. ಹೀಗಾಗಿ ಈ ಮರಿ ಗಜಕ್ಕೆ ಅಪ್ಪು ಎಂದು ಹೆಸರಿಡಲಾಗಿದೆ. ಈಗ ಯಾರೇ ಸಕ್ಕರೆಬೈಲಿಗೆ ಹೋದರೂ ತಪ್ಪದೇ ಅಪ್ಪು ಆನೆಯನ್ನು ನೋಡಿಕೊಂಡು ಬರುತ್ತಿದ್ದಾರೆ.

ಶಿವಮೊಗ್ಗದ ಸಕ್ಕರೆಬೈಲು ಆನೆ ಬಿಡಾರ ಮರಿಯಾನೆಗೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಎಂದು ನಾಮಕರಣ ಮಾಡಲಾಗಿತ್ತು. ಸಾವಿಗೂ ಎರಡು ತಿಂಗಳು ಮುನ್ನ ಪುನೀತ್ ಅವರು ಆನೆ ಬಿಡಾರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮರಿಯಾನೆಯನ್ನು ಅಪ್ಪಿ ಮುದ್ದಾಡಿದ್ದರು. ಹೀಗಾಗಿ ಈ ಮರಿ ಗಜಕ್ಕೆ ಅಪ್ಪು ಎಂದು ಹೆಸರಿಡಲಾಗಿದೆ. ಈಗ ಯಾರೇ ಸಕ್ಕರೆಬೈಲಿಗೆ ಹೋದರೂ ತಪ್ಪದೇ ಅಪ್ಪು ಆನೆಯನ್ನು ನೋಡಿಕೊಂಡು ಬರುತ್ತಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment