ಆಸ್ಕರ್ ಪ್ರಶಸ್ತಿ ಪಡೆಯಬೇಕು ಎಂಬುದು ವಿಜಯ್ ಕನಸು: ಮಂಡ್ಯ ರಮೇಶ್
ರಾಷ್ಟ್ರ ಪ್ರಶಸ್ತಿ ಪಡೆದರೂ ಯಾವುದೇ ಗರ್ವ ಇಲ್ಲದೆ ಸಾಮಾನ್ಯರಲ್ಲಿ ಸಾಮಾನ್ಯನಾಗಿ ಗುರುತಿಸಿಕೊಂಡಿರುವ ವಿಜಯ್ ಬಗ್ಗೆ ಮಂಡ್ಯ ರಮೇಶ್ ಮಾತನಾಡಿದ್ದಾರೆ. ರಂಗಭೂಮಿ ಕಲಾವಿದನಾಗಿದ್ದ ಕಾರಣ ವಿಜಯ್ ಪಾತ್ರಗಳನ್ನು ಸೂಕ್ಷ್ಮವಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದರು. ಯಾರೂ ಪ್ರಯತ್ನ ಪಡದ ವಿಭಿನ್ನ ಪಾತ್ರಗಳಲ್ಲಿ ವಿಜಯ್ ಕಾಣಿಸಿಕೊಂಡು, ಅದ್ಭುತ ಕಲಾವಿದ ಎಂದು ಸಾಬೀತು ಮಾಡಿದ ಎಂದು ರಮೇಶ್ ಮಾತನಾಡಿದ್ದಾರೆ.
ರಾಷ್ಟ್ರ ಪ್ರಶಸ್ತಿ ಪಡೆದರೂ ಯಾವುದೇ ಗರ್ವ ಇಲ್ಲದೆ ಸಾಮಾನ್ಯರಲ್ಲಿ ಸಾಮಾನ್ಯನಾಗಿ ಗುರುತಿಸಿಕೊಂಡಿರುವ ವಿಜಯ್ ಬಗ್ಗೆ ಮಂಡ್ಯ ರಮೇಶ್ ಮಾತನಾಡಿದ್ದಾರೆ. ರಂಗಭೂಮಿ ಕಲಾವಿದನಾಗಿದ್ದ ಕಾರಣ ವಿಜಯ್ ಪಾತ್ರಗಳನ್ನು ಸೂಕ್ಷ್ಮವಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದರು. ಯಾರೂ ಪ್ರಯತ್ನ ಪಡದ ವಿಭಿನ್ನ ಪಾತ್ರಗಳಲ್ಲಿ ವಿಜಯ್ ಕಾಣಿಸಿಕೊಂಡು, ಅದ್ಭುತ ಕಲಾವಿದ ಎಂದು ಸಾಬೀತು ಮಾಡಿದ ಎಂದು ರಮೇಶ್ ಮಾತನಾಡಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment