ಧ್ರುವ ಸರ್ಜಾ ಹುಟ್ಟುಹಬ್ಬ: ವಿಶಾಖಪಟ್ಟಣಂಗೆ ಪ್ರಯಾಣಿಸುತ್ತಿರುವ ಪ್ರಿನ್ಸ್!

ಸ್ಯಾಂಡಲ್‌ವುಡ್‌ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕೊರೋನಾ ಸೋಂಕನ್ನು ಗಮನದಲ್ಲಿ ಇಟ್ಟುಕೊಂಡು ಈ ವರ್ಷ ಹುಟ್ಟುಹಬ್ಬ ಆಚರಣೆಗೆ ಬ್ರೇಕ್ ಹಾಕಿದ್ದಾರೆ. ಅಕ್ಟೋಬರ್ 6ರಂದು 33ರ ವಸಂತಕ್ಕೆ ಕಾಲಿಡುತ್ತಿದ್ದಾರೆ. ಸಿನಿಮಾ ಚಿತ್ರೀಕರಣಕ್ಕೆಂದು ವಿಶಾಖಪಟ್ಟಣಂ ತೆರಳುತ್ತಿರುವೆ. ದಯವಿಟ್ಟು ಯಾರೂ ಪ್ರಯಾಣ ಮಾಡಿ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
 

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕೊರೋನಾ ಸೋಂಕನ್ನು ಗಮನದಲ್ಲಿ ಇಟ್ಟುಕೊಂಡು ಈ ವರ್ಷ ಹುಟ್ಟುಹಬ್ಬ ಆಚರಣೆಗೆ ಬ್ರೇಕ್ ಹಾಕಿದ್ದಾರೆ. ಅಕ್ಟೋಬರ್ 6ರಂದು 33ರ ವಸಂತಕ್ಕೆ ಕಾಲಿಡುತ್ತಿದ್ದಾರೆ. ಸಿನಿಮಾ ಚಿತ್ರೀಕರಣಕ್ಕೆಂದು ವಿಶಾಖಪಟ್ಟಣಂ ತೆರಳುತ್ತಿರುವೆ. ದಯವಿಟ್ಟು ಯಾರೂ ಪ್ರಯಾಣ ಮಾಡಿ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asinet Suvarna Entertainment

Related Video