Asianet Suvarna News Asianet Suvarna News

ಕುಮಾರ್ ಬಂಗಾರಪ್ಪ ಮೇಲೆ ಶಿವಣ್ಣ ಫ್ಯಾನ್ಸ್ ಗರಂ; ಏನಿದು ಕಥೆ?

ಶಿವಣ್ಣ ಫ್ಯಾನ್ಸ್ ಕುಮಾರ್ ಬಂಗಾರಪ್ಪ ವಿರುದ್ಧ ಗರಂ ಆಗಿದ್ದಾರೆ. ಕುಮಾರ್ ಬಂಗಾರಪ್ಪ ಶಿವಣ್ಣ   ಕ್ಷಮೆಯಾಚಿಸಬೇಕೆಂದು ಪಟ್ಟು ಹಿಡಿದಿದ್ದಾರೆ. ’ನನಗೆ ರಾಜಕೀಯ ಬೇಡ’ ಎಂದು ಕವಚ ಪ್ರೆಸ್ ಮೀಟ್ ನಲ್ಲಿ ಶಿವಣ್ಣ ಹೇಳಿದ್ದಾರೆ. ಅದಕ್ಕೆ ಕುಮಾರ್ ಬಂಗಾರಪ್ಪ ಕವಚ ಹಾಕಿಕೊಂಡು ಪ್ರಚಾರ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದರು. ಇದಕ್ಕೆ ಶಿವಣ್ಣ ಫ್ಯಾನ್ಸ್ ಗರಂ ಆಗಿದ್ದಾರೆ. 

ಶಿವಣ್ಣ ಫ್ಯಾನ್ಸ್ ಕುಮಾರ್ ಬಂಗಾರಪ್ಪ ವಿರುದ್ಧ ಗರಂ ಆಗಿದ್ದಾರೆ. ಕುಮಾರ್ ಬಂಗಾರಪ್ಪ ಶಿವಣ್ಣ   ಕ್ಷಮೆಯಾಚಿಸಬೇಕೆಂದು ಪಟ್ಟು ಹಿಡಿದಿದ್ದಾರೆ. ’ನನಗೆ ರಾಜಕೀಯ ಬೇಡ’ ಎಂದು ಕವಚ ಪ್ರೆಸ್ ಮೀಟ್ ನಲ್ಲಿ ಶಿವಣ್ಣ ಹೇಳಿದ್ದಾರೆ. ಅದಕ್ಕೆ ಕುಮಾರ್ ಬಂಗಾರಪ್ಪ ಕವಚ ಹಾಕಿಕೊಂಡು ಪ್ರಚಾರ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದರು. ಇದಕ್ಕೆ ಶಿವಣ್ಣ ಫ್ಯಾನ್ಸ್ ಗರಂ ಆಗಿದ್ದಾರೆ. 

Video Top Stories