
ಪುನೀತ್ ಸಮಾಧಿ ಬಳಿ ನಿಂತು ಪುನೀತ್ ಬಗ್ಗೆ ಮಾತನಾಡುತ್ತಾ ಭಾವುಕರಾಗ ತಮಿಳು ನಟ ಸೂರ್ಯ!
ತಮಿಳು ಚಿತ್ರರಂಗದ ಅದ್ಭುತ ನಟ ಸೂರ್ಯ ಇಂದು ಬೆಂಗಳೂರಿಗೆ ಆಗಮಿಸಿ ಪುನೀತ್ ಸಮಾಧಿಗೆ ಭೇಟಿ ನೀಡಿ ಆನಂತರ ಅವರ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಧೈರ್ಯ ನೀಡಿದ್ದಾರೆ. ಮಾಧ್ಯಮಗಳಲ್ಲಿ ಮಾತನಾಡಿದ ಸೂರ್ಯ ಭಾವುಕರಾಗಿ ಅಪ್ಪು ಜೊತೆ ಕಳೆದ ಕ್ಷಣಗಳನ್ನು ಮೆಲುಕು ಹಾಕಿದ್ದಾರೆ.
ತಮಿಳು ಚಿತ್ರರಂಗದ ಅದ್ಭುತ ನಟ ಸೂರ್ಯ ಇಂದು ಬೆಂಗಳೂರಿಗೆ ಆಗಮಿಸಿ ಪುನೀತ್ ಸಮಾಧಿಗೆ ಭೇಟಿ ನೀಡಿ ಆನಂತರ ಅವರ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಧೈರ್ಯ ನೀಡಿದ್ದಾರೆ. ಮಾಧ್ಯಮಗಳಲ್ಲಿ ಮಾತನಾಡಿದ ಸೂರ್ಯ ಭಾವುಕರಾಗಿ ಅಪ್ಪು ಜೊತೆ ಕಳೆದ ಕ್ಷಣಗಳನ್ನು ಮೆಲುಕು ಹಾಕಿದ್ದಾರೆ.
Add Asianetnews Kannada as a Preferred Source

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment