ಇಂದು ಅಪ್ಪುಗೆ ‘ಕರ್ನಾಟಕ ರತ್ನ’ ಪ್ರದಾನ: ವಿಧಾನಸೌಧ ಸುತ್ತಮುತ್ತ ಮಾರ್ಗ ಬದಲಾವಣೆ

ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಈ ಹಿನ್ನೆಲೆ ವಿಧಾನಸೌಧ ಹಾಗೂ ಮೆಜೆಸ್ಟಿಕ್‌ ಸುತ್ತಮುತ್ತ ಟ್ರಾಫಿಕ್ ಹೆಚ್ಚಾಗುವ‌ ಸಾಧ್ಯತೆಯಿದೆ.

Share this Video
  • FB
  • Linkdin
  • Whatsapp

ಇಂದು ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ 20 ರಿಂದ 25 ಸಾವಿರ ಜನ ಸೇರುವ ಸಾಧ್ಯತೆ ಇದ್ದು, ಬಿಗಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿದೆ. ಇನ್ನು ವಿಧಾನಸೌಧ ಹಾಗೂ ಮೆಜೆಸ್ಟಿಕ್‌ ಸುತ್ತಮುತ್ತ ಟ್ರಾಫಿಕ್ ಹೆಚ್ಚಾಗಲಿದ್ದು, ಆದ್ದರಿಂದ ಪೊಲೀಸ್‌ ತಿಮ್ಮಯ್ಯ-ಕೆ.ಆರ್‌ ಸರ್ಕಲ್’ವರೆಗೆ ರಸ್ತೆ ಬಂದ್‌ ಮಾಡಲಾಗಿದೆ. ಇಂದು ರಾತ್ರಿ 10ಗಂಟೆಯವರೆಗೆ ಅಂಬೇಡ್ಕರ್ ರಸ್ತೆ , ಇನ್ಫೇಂಟ್ರಿ ರೋಡ್,‌ ಅರಮನೆ ರಸ್ತೆ, ಕಬ್ಬನ್‌ ಪಾರ್ಕ್, ರಾಜ ಭವನ ಕ್ವೀನ್ಸ್‌ ರೋಡ್‌, ಕನ್ನಿಂಗ್‌ ಹ್ಯಾಂ‌ ರಸ್ತೆಯ ಮಾರ್ಗ ಬದಲಾವಣೆ ಮಾಡಲಾಗಿದೆ.

3 ವರ್ಷದ ಬಳಿಕ ಮುಂಬೈಗೆ ಬಂದಿಳಿದ ಪ್ರಿಯಾಂಕಾ ಚೋಪ್ರಾ; ತವರಿಗೆ ಮರಳಿದ ಸಂತಸದ ಕ್ಷಣ ಹೀಗಿತ್ತು

Related Video