’ಕವಲುದಾರಿ’ ಯಶಸ್ಸಿನ ಬಗ್ಗೆ ಅನಂತ್ನಾಗ್ ಮಾತುಗಳನ್ನು ಕೇಳಲೇಬೇಕು!
’ಕವಲುದಾರಿ ’ ಗೋಧಿಬಣ್ಣ ಸಾಧಾರಣ ಮೈಕಟ್ಟು ಚಿತ್ರವನ್ನು ನಿರ್ದೇಶಿಸಿದ ಹೇಮಂತ್ರಾವ್ ಅವರ ಎರಡನೆಯ ಸಿನಿಮಾ ಕವಲುದಾರಿ. ಮಹಾನಗರದ ಪರಿಸರದಲ್ಲಿ ತಂದೆ-ಮಕ್ಕಳ ಸಂಬಂಧದ ಸೂಕ್ಷ್ಮಗಳನ್ನು ಮೊದಲ ಸಿನಿಮಾದಲ್ಲಿ ಅನ್ವೇಷಿಸಿದ ಹೇಮಂತ್, ಕವಲುದಾರಿ ಚಿತ್ರದಲ್ಲಿ ಮಹಾನಗರದ ಅಪರಾಧ ಜಗತ್ತಿನ ಒಳಸುಳಿಗಳ ಹುಡುಕಾಟಕ್ಕೆ ಕೈ ಹಾಕಿದ್ದಾರೆ. ಅದರಲ್ಲಿ ಯಶಸ್ವಿಯೂ ಆಗಿದ್ದಾರೆ.
ಹಿರಿಯ ನಟ ಅನಂತ್ ನಾಗ್, ನಿರ್ದೇಶಕ ಹೇಮಂತ್ ರಾವ್ ಚಿತ್ರದ ಯಶಸ್ಸಿನ ಬಗ್ಗೆ ಸುವರ್ಣ ನ್ಯೂಸ್ ನಲ್ಲಿ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಕೇಳಿ.
’ಕವಲುದಾರಿ ’ ಗೋಧಿಬಣ್ಣ ಸಾಧಾರಣ ಮೈಕಟ್ಟು ಚಿತ್ರವನ್ನು ನಿರ್ದೇಶಿಸಿದ ಹೇಮಂತ್ರಾವ್ ಅವರ ಎರಡನೆಯ ಸಿನಿಮಾ ಕವಲುದಾರಿ. ಮಹಾನಗರದ ಪರಿಸರದಲ್ಲಿ ತಂದೆ-ಮಕ್ಕಳ ಸಂಬಂಧದ ಸೂಕ್ಷ್ಮಗಳನ್ನು ಮೊದಲ ಸಿನಿಮಾದಲ್ಲಿ ಅನ್ವೇಷಿಸಿದ ಹೇಮಂತ್, ಕವಲುದಾರಿ ಚಿತ್ರದಲ್ಲಿ ಮಹಾನಗರದ ಅಪರಾಧ ಜಗತ್ತಿನ ಒಳಸುಳಿಗಳ ಹುಡುಕಾಟಕ್ಕೆ ಕೈ ಹಾಕಿದ್ದಾರೆ. ಅದರಲ್ಲಿ ಯಶಸ್ವಿಯೂ ಆಗಿದ್ದಾರೆ.
ಹಿರಿಯ ನಟ ಅನಂತ್ ನಾಗ್, ನಿರ್ದೇಶಕ ಹೇಮಂತ್ ರಾವ್ ಚಿತ್ರದ ಯಶಸ್ಸಿನ ಬಗ್ಗೆ ಸುವರ್ಣ ನ್ಯೂಸ್ ನಲ್ಲಿ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಕೇಳಿ.