Asianet Suvarna News Asianet Suvarna News

ಬಹುಭಾಷಾ ನಟಿ ಜಯಂತಿ ಇನ್ನು ನೆನಪು ಮಾತ್ರ!

ಕನ್ನಡ ಚಿತ್ರರಂಗದ ಅಭಿನಯ ಶಾರದೆ ಜಯಂತಿ ಕೆಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಇಂದು ಬೆಳಗಿನ ಜಾವ 3 ಗಂಟೆಯಲ್ಲಿ ಬನಶಂಕರಿ ನಿವಾಸದಲ್ಲಿ ಕೊನೆ ಉಸಿರೆಳೆದಿದ್ದಾರೆ. ಭಾರತೀಯ ಚಿತ್ರರಂಗ ಹೊಂದಿದ್ದ ಅಮೂಲ್ಯ ವ್ಯಕ್ತಿಯನ್ನು ಇಂದು ಕಳೆದುಕೊಂಡಿದೆ.

ಕನ್ನಡ ಚಿತ್ರರಂಗದ ಅಭಿನಯ ಶಾರದೆ ಜಯಂತಿ ಕೆಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಇಂದು ಬೆಳಗಿನ ಜಾವ 3 ಗಂಟೆಯಲ್ಲಿ ಬನಶಂಕರಿ ನಿವಾಸದಲ್ಲಿ ಕೊನೆ ಉಸಿರೆಳೆದಿದ್ದಾರೆ. ಭಾರತೀಯ ಚಿತ್ರರಂಗ ಹೊಂದಿದ್ದ ಅಮೂಲ್ಯ ವ್ಯಕ್ತಿಯನ್ನು ಇಂದು ಕಳೆದುಕೊಂಡಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment