ದರ್ಶನ್‌ಗೆ ಮಧ್ಯಂತರ ಜಾಮೀನು ಯಾಕೆ ಕ್ಯಾನ್ಸಲ್ ಮಾಡಬೇಕು?ಕೋರ್ಟ್ ಹಾದಿ ತಪ್ಪಿಸಿದ್ದು ನಿಜವೇ?

ದರ್ಶನ್ ಬೆನ್ನು ನೋವು ಹೇಗಿದೆ? ಕಾರಿನಲ್ಲಿ ಓಡಾಡುತ್ತಿರುವ ದರ್ಶನ್ ಯಾಕೆ ಸರ್ಜರಿ ಮಾಡಿಸಿಕೊಳ್ಳುತ್ತಿಲ್ಲ? ನೂರಾರು ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ...

Share this Video
  • FB
  • Linkdin
  • Whatsapp

ನಟ ದರ್ಶನ್ ಆರೋಗ್ಯದ ಸಮಸ್ಯೆ ಹೆಚ್ಚಾದ ಕಾರಣ ಕೋರ್ಟ್‌ನಿಂದ 6 ವಾರಗಳ ಕಾಲ ಮಧ್ಯಂತರ ಜಾಮೀನು ಪಡೆದು ಹೊರ ಬಂದರು. ದರ್ಶನ್ ಹೊರ ಬರುತ್ತಿದ್ದಂತೆ ಇಡೀ ಕರ್ನಾಟಕವೇ ಸಂಭ್ರಮಿಸಿತ್ತು ಆದರೆ ಯಾರೂ ಆರೋಗ್ಯದ ಬಗ್ಗೆ ತಲೆ ಕೆಡಿಸಿಕೊಳ್ಳಲಿಲ್ಲ. ಈಗಾಗಲೆ 3 ವಾರಗಳು ಕಳೆದಿದೆ ಇನ್ನೂ 3 ವಾರಗಳು ಉಳಿದಿದೆ..ಇಷ್ಟು ದಿನವಾದರೂ ಯಾಕೆ ಆಪರೇಷನ್ ಮಾಡಿಸಿಕೊಂಡಿಲ್ಲ ಅನ್ನೋದು ಪ್ರಶ್ನೆಯಾಗಿ ಉಳಿದಿತ್ತು. ಈಗ ದರ್ಶನ್ ಮಧ್ಯಂತರ ಜಾಮೀನು ವಜಾ ಮಾಡಬೇಕು ಮತ್ತೆ ಬಳ್ಳಾರಿಗೆ ಕರೆಸಿಕೊಳ್ಳಬೇಕು ಅನ್ನೋ ವಾದ ಮಾಡಲು ಪೊಲೀಸರು ಖಡಕ್ ಆಗಿ ಎದುರು ನಿಂತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video