Asianet Suvarna News Asianet Suvarna News

ದರ್ಶನ್ ಗಮನಕ್ಕೆ ತಂದು ಆಧಾರ್ ಕಾರ್ಡ್‌ ಕೊಟ್ಟಿದ್ದೇನೆ: ಉಮಾಪತಿ

ನಿರ್ಮಾಪಕ ಉಮಾಪತಿ ಅವರೇ ಅರುಣಾ ಕುಮಾರಿಗೆ ಆಧಾರ್‌ ಕಾರ್ಡ್‌ ಕಳುಹಿಸಿದ್ದು, ಸ್ನೇಹ ಮುರಿಯುವ ಸಲುವಾಗಿ ಈ ಕೆಲಸ ಮಾಡಿದ್ದಾರೆ ಎಂದು ಆರೋಪ ಕೇಳಿ ಬರುತ್ತಿತ್ತು. ಪ್ರೆಸ್‌ ಮೀಟ್‌ ಮಾಡಿದ ಉಮಾಪತಿ ನಡೆದ ಘಟನೆ ಬಗ್ಗೆ ವಿವರಿಸಿದ್ದಾರೆ. ಇದರಲ್ಲಿ ಯಾರ ತಪ್ಪಿದೆ ಎಂದು ಶೀಘ್ರದಲ್ಲಿಯೇ ತಿಳಿಯುತ್ತದೆ ಎಂದಿದ್ದಾರೆ. 
 

ನಿರ್ಮಾಪಕ ಉಮಾಪತಿ ಅವರೇ ಅರುಣಾ ಕುಮಾರಿಗೆ ಆಧಾರ್‌ ಕಾರ್ಡ್‌ ಕಳುಹಿಸಿದ್ದು, ಸ್ನೇಹ ಮುರಿಯುವ ಸಲುವಾಗಿ ಈ ಕೆಲಸ ಮಾಡಿದ್ದಾರೆ ಎಂದು ಆರೋಪ ಕೇಳಿ ಬರುತ್ತಿತ್ತು. ಪ್ರೆಸ್‌ ಮೀಟ್‌ ಮಾಡಿದ ಉಮಾಪತಿ ನಡೆದ ಘಟನೆ ಬಗ್ಗೆ ವಿವರಿಸಿದ್ದಾರೆ. ಇದರಲ್ಲಿ ಯಾರ ತಪ್ಪಿದೆ ಎಂದು ಶೀಘ್ರದಲ್ಲಿಯೇ ತಿಳಿಯುತ್ತದೆ ಎಂದಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

Video Top Stories