Asianet Suvarna News Asianet Suvarna News

ಯಶ್‌ ಮಕ್ಕಳ ರಾಧೆ-ಕೃಷ್ಣ ಲುಕ್; ಕಿಚ್ಚ ಸುದೀಪ್‌ ಕೆಲಸ ಮೆಚ್ಚಿದ ಗಣ್ಯರು!

ನಟ ಕಿಚ್ಚ ಸುದೀಪ್ ಸಮಾಜ ಮುಖಿ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿದ್ದಾರೆ. ಇತ್ತೀಚಿಗೆ ಶಿವಮೊಗ್ಗದ ಸಮೀಪದಲ್ಲಿರುವ ಸರಕಾರಿ ಶಾಲೆಯನ್ನು ದತ್ತು ಪಡೆದುಕೊಂಡ ಕಾರಣ, ಸಚಿವ ಶ್ರೀರಾಮುಲು ಕಿಚ್ಚನ ಕೆಲಸದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.  ರಾಕಿಂಗ್ ಸ್ಟಾರ್ ಯಶ್ ಮನೆಯಲ್ಲಿ ಪ್ರತಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಈ ಕೃಷ್ಣ ಜನ್ಮಾಷ್ಟಮಿ ಹಬ್ಬದಂದು ಐರಾ ರಾಧೆಯಾಗಿ, ಜೂನಿಯರ್‌ Y ಕೃಷ್ಣನಾಗಿ ಅಲಂಕರಿಸಿಕೊಂಡಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ನಟ ಕಿಚ್ಚ ಸುದೀಪ್ ಸಮಾಜ ಮುಖಿ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿದ್ದಾರೆ. ಇತ್ತೀಚಿಗೆ ಶಿವಮೊಗ್ಗದ ಸಮೀಪದಲ್ಲಿರುವ ಸರಕಾರಿ ಶಾಲೆಯನ್ನು ದತ್ತು ಪಡೆದುಕೊಂಡ ಕಾರಣ, ಸಚಿವ ಶ್ರೀರಾಮುಲು ಕಿಚ್ಚನ ಕೆಲಸದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.  ರಾಕಿಂಗ್ ಸ್ಟಾರ್ ಯಶ್ ಮನೆಯಲ್ಲಿ ಪ್ರತಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಈ ಕೃಷ್ಣ ಜನ್ಮಾಷ್ಟಮಿ ಹಬ್ಬದಂದು ಐರಾ ರಾಧೆಯಾಗಿ, ಜೂನಿಯರ್‌ Y ಕೃಷ್ಣನಾಗಿ ಅಲಂಕರಿಸಿಕೊಂಡಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment