ದರ್ಶನ್ ಕರೆಯಿಂದ Zooಗೆ ಹರಿದು ಬಂತು ಭರಪೂರ ನೆರವು!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕರ್ನಾಟಕದಲ್ಲಿರುವ 9 ಮೃಗಾಲಯದ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳಲು ಕರೆ ನೀಡಿದ್ದರು. ದರ್ಶನ್ ಕರೆಗೆ ಓಗೊಟ್ಟ ಫ್ಯಾನ್ಸ್ ಬರೋಬ್ಬರಿ 40 ಲಕ್ಷಕ್ಕೂ ಹೆಚ್ಚು ಹಣ ದೇಣಿಗೆ ನೀಡಿದ್ದಾರೆ. ಸರ್ಕಾರ ರಾಜ್ಯದ ಹೊಣೆ ಹೊತ್ತರೆ, ದರ್ಶನ್ ಮೃಗಾಲಯದ ಪ್ರಾಣಿಗಳ ರಕ್ಷಣೆಗೆ ಕಾಳಜಿ ವಹಿಸಿದ್ದಾರೆ.
 

Share this Video
  • FB
  • Linkdin
  • Whatsapp

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕರ್ನಾಟಕದಲ್ಲಿರುವ 9 ಮೃಗಾಲಯದ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳಲು ಕರೆ ನೀಡಿದ್ದರು. ದರ್ಶನ್ ಕರೆಗೆ ಓಗೊಟ್ಟ ಫ್ಯಾನ್ಸ್ ಬರೋಬ್ಬರಿ 40 ಲಕ್ಷಕ್ಕೂ ಹೆಚ್ಚು ಹಣ ದೇಣಿಗೆ ನೀಡಿದ್ದಾರೆ. ಸರ್ಕಾರ ರಾಜ್ಯದ ಹೊಣೆ ಹೊತ್ತರೆ, ದರ್ಶನ್ ಮೃಗಾಲಯದ ಪ್ರಾಣಿಗಳ ರಕ್ಷಣೆಗೆ ಕಾಳಜಿ ವಹಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment


Related Video