ಮತ್ತೆ ಕಾಡುತ್ತಿದೆ ಪ್ರಳಯದ ಭೀತಿ: ವಿಜ್ಞಾನಿಗಳೇ ಹೇಳಿದ ಮಾತಿದು!

ನುಗ್ಗಿ ಬರ್ತಿದೆ ಸೌರ ಮಾರುತ, ಗಾಢಾಂಧಕಾರದಲ್ಲಿ ಮುಳುಗಲಿದೆ ಜಗತ್ತು. ಚಂದ್ರನಲ್ಲಿ ಕಂಪನ, ಕೆರಳುತ್ತಿದೆ ಸಮುದ್ರ, ನಡುಗುತ್ತದೆ ಕಡಲು. ಕೆಡುಗಾಲಕಜ್ಕೆ ಕೆಲವೇ ದಿನ ಬಾಕಿ. ಭೂಮಿಗೆ ವಕ್ಕರಿಸಿತಾ ನವಗ್ರಹ ಕಾಟ?

Share this Video
  • FB
  • Linkdin
  • Whatsapp

ವಾಷಿಂಗ್ಟನ್(ಜು.15): ನುಗ್ಗಿ ಬರ್ತಿದೆ ಸೌರ ಮಾರುತ, ಗಾಢಾಂಧಕಾರದಲ್ಲಿ ಮುಳುಗಲಿದೆ ಜಗತ್ತು. ಚಂದ್ರನಲ್ಲಿ ಕಂಪನ, ಕೆರಳುತ್ತಿದೆ ಸಮುದ್ರ, ನಡುಗುತ್ತದೆ ಕಡಲು. ಕೆಡುಗಾಲಕಜ್ಕೆ ಕೆಲವೇ ದಿನ ಬಾಕಿ. ಭೂಮಿಗೆ ವಕ್ಕರಿಸಿತಾ ನವಗ್ರಹ ಕಾಟ?

Add Asianetnews Kannada as a Preferred SourcegooglePreferred

ಮತ್ತೊಮ್ಮೆ ಜಗತ್ಪ್ರಳಯದ ಮಾತು ಕೇಳಿ ಬರುತ್ತಿದೆ. ಇನ್ನೊಮ್ಮೆ ವಿಶ್ವ ನಾಶದ ಸುಳಿವು ಸಿಗುತ್ತಿದೆ. ಆದ್ರೆ ಈ ಬಾರಿ ಈ ಮಾತು ಹೇಳುತ್ತಿರುವುದು ನಾಸಾದ ವಿಜ್ಞಾನಿಗಳು.

Related Video