
ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
ಶಿವಮೊಗ್ಗದ ಮಾರ್ನಮಿ ಬೈಲ್ ಬಳಿ ಹರೀಶ್ ಎಂಬ ಯುವಕನ ಮೇಲೆ 'ಹಿಂದೂ' ಎಂಬ ಕಾರಣಕ್ಕೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಈ ಘಟನೆಯನ್ನು ಖಂಡಿಸಿ, ಪೊಲೀಸರ ನಿಷ್ಕ್ರಿಯತೆಯ ವಿರುದ್ಧ ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ನಾಗರಿಕರು ದೊಡ್ಡಪೇಟೆ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗದಲ್ಲಿ ಹಿಂದೂ ಯುವಕನ ಮೇಲೆ ನಡೆದ ಹಲ್ಲೆ ಖಂಡಿಸಿ ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ದೊಡ್ಡಪೇಟೆ ಠಾಣೆಗೆ ಮುತ್ತಿಗೆ. ಮತಾಂಧರ ಪುಂಡಾಟ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆ. ಪೊಲೀಸರ ನಿಷ್ಕ್ರಿಯತೆ ಮತ್ತು ಗಾಂಜಾ ಹಾವಳಿ ಬಗ್ಗೆ ತಿಳಿಯಿರಿ.
Add Asianetnews Kannada as a Preferred Source
