Asianet Suvarna News Asianet Suvarna News

ಟೀಂ ಇಂಡಿಯಾ ಪಾಲಿಗೆ ಬೆಂಗಳೂರು ಅದೃಷ್ಟದ ಮೈದಾನವೇ..?

ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಹಾಗೂ ಅಂತಿಮ ಟಿ20 ಪಂದ್ಯಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಮೈದಾನ ಆತಿಥ್ಯ ವಹಿಸಲು ಸಜ್ಜಾಗಿದೆ. ಭಾರತ ಬೆಂಗಳೂರಿನ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ಉತ್ಸಾಹದಲ್ಲಿದ್ದರೆ, ಕ್ವಿಂಟನ್ ಡಿಕಾಕ್ ನೇತೃತ್ವದ ದಕ್ಷಿಣ ಆಫ್ರಿಕಾ ತಂಡ ಶತಾಯಗತಾಯ ಈ ಪಂದ್ಯ ಗೆದ್ದು ಸರಣಿ ಸಮಬಲ ಸಾಧಿಸು ಎದುರು ನೋಡುತ್ತಿದೆ. ಈ ಮೈದಾನದಲ್ಲಿ ಟೀಂ ಇಂಡಿಯಾದ ಅದೃಷ್ಟ ಹೇಗಿದೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ...

ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಹಾಗೂ ಅಂತಿಮ ಟಿ20 ಪಂದ್ಯಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಮೈದಾನ ಆತಿಥ್ಯ ವಹಿಸಲು ಸಜ್ಜಾಗಿದೆ. ಭಾರತ ಬೆಂಗಳೂರಿನ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ಉತ್ಸಾಹದಲ್ಲಿದ್ದರೆ, ಕ್ವಿಂಟನ್ ಡಿಕಾಕ್ ನೇತೃತ್ವದ ದಕ್ಷಿಣ ಆಫ್ರಿಕಾ ತಂಡ ಶತಾಯಗತಾಯ ಈ ಪಂದ್ಯ ಗೆದ್ದು ಸರಣಿ ಸಮಬಲ ಸಾಧಿಸು ಎದುರು ನೋಡುತ್ತಿದೆ. ಈ ಮೈದಾನದಲ್ಲಿ ಟೀಂ ಇಂಡಿಯಾದ ಅದೃಷ್ಟ ಹೇಗಿದೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ...

Video Top Stories