Asianet Suvarna News Asianet Suvarna News

ಮುಖ್ಯಮಂತ್ರಿಗಳೇ ನೀವು ಮಾಡ್ತಿರೋದು ಸರೀನಾ..?

ಕೆಲದಿನಗಳ ಹಿಂದಷ್ಟೇ ಬ್ಯಾಡ್ಮಿಂಟನ್ ವಿಶ್ವಚಾಂಪಿಯನ್’ಶಿಪ್’ನಲ್ಲಿ ಪಿ.ವಿ ಸಿಂಧು. ಚಿನ್ನ ಗೆಲ್ಲುವ ಮೂಲಕ ಇತಿಹಾಸ ಬರೆದಿದ್ದರು. ಇದರ ಬೆನ್ನಲ್ಲೇ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬರೋಬ್ಬರಿ 5 ಲಕ್ಷ ರುಪಾಯಿ ನಗದು ಬಹುಮಾನ ಘೋಷಿಸಿದ್ದಾರೆ. ಇದೀಗ ವ್ಯಾಪಕ ಟೀಕೆಗೆ ಗುರಿಯಾಗಿದೆ. ಅಯ್ಯೋ ಸಿಂಧು ಸಾಧನೆಗೆ ಸನ್ಮಾನ ಮಾಡಿದ್ರೆ ಅದರಲ್ಲೇನು ತಪ್ಪು ಅಂತೀರಾ..? ಈ ಸ್ಟೋರಿ ನೋಡಿ ನಿಮಗೆ ತಿಳಿಯುತ್ತೆ... 
 

ಬೆಂಗಳೂರು[ಸೆ.03]: ಕೆಲದಿನಗಳ ಹಿಂದಷ್ಟೇ ಬ್ಯಾಡ್ಮಿಂಟನ್ ವಿಶ್ವಚಾಂಪಿಯನ್’ಶಿಪ್’ನಲ್ಲಿ ಪಿ.ವಿ ಸಿಂಧು. ಚಿನ್ನ ಗೆಲ್ಲುವ ಮೂಲಕ ಇತಿಹಾಸ ಬರೆದಿದ್ದರು. ಇದರ ಬೆನ್ನಲ್ಲೇ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬರೋಬ್ಬರಿ 5 ಲಕ್ಷ ರುಪಾಯಿ ನಗದು ಬಹುಮಾನ ಘೋಷಿಸಿದ್ದಾರೆ. ಇದೀಗ ವ್ಯಾಪಕ ಟೀಕೆಗೆ ಗುರಿಯಾಗಿದೆ. ಅಯ್ಯೋ ಸಿಂಧು ಸಾಧನೆಗೆ ಸನ್ಮಾನ ಮಾಡಿದ್ರೆ ಅದರಲ್ಲೇನು ತಪ್ಪು ಅಂತೀರಾ..? ಈ ಸ್ಟೋರಿ ನೋಡಿ ನಿಮಗೆ ತಿಳಿಯುತ್ತೆ... 

Video Top Stories