ಸೈನಿ ಗಾಡ್ ಫಾದರ್ ಗಂಭೀರ್ ಆಕ್ರೋಶಗೊಂಡಿದ್ದೇಕೆ..?

ಟೀಂ ಇಂಡಿಯಾಗೆ ಎಂಟ್ರಿಕೊಟ್ಟು ಪದಾರ್ಪಣಾ ಪಂದ್ಯದಲ್ಲೇ ಕಮಾಲ್ ಮಾಡಿದ ನವದೀಪ್ ಸೈನಿ ಸಾಧನೆಗೆ ಕ್ರಿಕೆಟ್ ಅಭಿಮಾನಿಗಳು ಫಿದಾ ಆಗಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಮಿಂಚು ಹರಿಸಿದ್ದ ಸೈನಿ, ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಗಮನಾರ್ಹ ಪ್ರದರ್ಶನ ತೋರಿದ್ದಾರೆ. ಆದರೆ ಸೈನಿ ಗಾಡ್ ಫಾದರ್ ಗಂಭೀರ್, ಕೆಲವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ....   
 

Share this Video
  • FB
  • Linkdin
  • Whatsapp

ಟೀಂ ಇಂಡಿಯಾಗೆ ಎಂಟ್ರಿಕೊಟ್ಟು ಪದಾರ್ಪಣಾ ಪಂದ್ಯದಲ್ಲೇ ಕಮಾಲ್ ಮಾಡಿದ ನವದೀಪ್ ಸೈನಿ ಸಾಧನೆಗೆ ಕ್ರಿಕೆಟ್ ಅಭಿಮಾನಿಗಳು ಫಿದಾ ಆಗಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಮಿಂಚು ಹರಿಸಿದ್ದ ಸೈನಿ, ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಗಮನಾರ್ಹ ಪ್ರದರ್ಶನ ತೋರಿದ್ದಾರೆ. ಆದರೆ ಸೈನಿ ಗಾಡ್ ಫಾದರ್ ಗಂಭೀರ್, ಕೆಲವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ....

Add Asianetnews Kannada as a Preferred SourcegooglePreferred

Related Video