ಟೀಂ ಇಂಡಿಯಾ ಬೆಂಗಳೂರಲ್ಲಿ ಟಿ20 ಸರಣಿ ಗೆಲ್ಲುತ್ತಾ..?

ಭಾರತ-ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟಿ20 ಕದನಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಮೈದಾನ ಸಾಕ್ಷಿಯಾಗಲಿದೆ. ಈಗಾಗಲೇ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿರುವ ಟೀಂ ಇಂಡಿಯಾ, ಈ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದೆ. ಈ ಪಂದ್ಯದ ಟೀಂ ಇಂಡಿಯಾ ಕಾಂಬೀನೇಷನ್ ಹೇಗಿರಬಹುದು..? ಮಳೆ ಬಂದರೆ ಯಾರಿಗೆ ಲಾಭ, ಟಾಸ್ ಗೆದ್ದರೆ ಕೊಹ್ಲಿ ಲೆಕ್ಕಾಚಾರವೇನು ಎನ್ನುವುದರ ಕಂಪ್ಲೀಟ್ ವಿಶ್ಲೇಷಣೆ ಸುವರ್ಣ ನ್ಯೂಸ್.ಕಾಂ ನಿಮ್ಮ ಮುಂದಿಡುತ್ತಿದೆ.  

Share this Video
  • FB
  • Linkdin
  • Whatsapp

ಬೆಂಗಳೂರು[ಸೆ.22]: ಭಾರತ-ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟಿ20 ಕದನಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಮೈದಾನ ಸಾಕ್ಷಿಯಾಗಲಿದೆ. ಈಗಾಗಲೇ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿರುವ ಟೀಂ ಇಂಡಿಯಾ, ಈ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದೆ. ಈ ಪಂದ್ಯದ ಟೀಂ ಇಂಡಿಯಾ ಕಾಂಬೀನೇಷನ್ ಹೇಗಿರಬಹುದು..? ಮಳೆ ಬಂದರೆ ಯಾರಿಗೆ ಲಾಭ, ಟಾಸ್ ಗೆದ್ದರೆ ಕೊಹ್ಲಿ ಲೆಕ್ಕಾಚಾರವೇನು ಎನ್ನುವುದರ ಕಂಪ್ಲೀಟ್ ವಿಶ್ಲೇಷಣೆ ಸುವರ್ಣ ನ್ಯೂಸ್.ಕಾಂ ನಿಮ್ಮ ಮುಂದಿಡುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video