Asianet Suvarna News Asianet Suvarna News

ಕನ್ನಡಪ್ರಭ ಇಂಪಾಕ್ಟ್: ಕಂಠೀರವಕ್ಕೆ ಆರ್ ಅಶೋಕ್ ಭೇಟಿ-ಅಧಿಕಾರಿಗಳಿಗೆ ಕ್ಲಾಸ್!

ಬೆಂಗಳೂರಿನ ಕಂಠೀರವ ಕ್ರೀಡಾಂಗಣ ಅವ್ಯವಸ್ಥೆ ಕುರಿತು ಸುವರ್ಣನ್ಯೂಸ್.ಕಾಂ ಸಹೋದರ ಸಂಸ್ಥೆ ಕನ್ನಡಪ್ರಭ ದಿನಪತ್ರಿಕೆ ಸರಣಿ ವರದಿ ಪ್ರಕಟಿಸಿತ್ತು. ವರದಿ ಗಮನಿಸಿ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಬೆಜೆಪಿ ಮುಖಂಡ ಆರ್ ಅಶೋಕ್,  ಅವ್ಯವಸ್ಥೆಗಳನ್ನು  ಪರಿಶೀಲಿಸಿದರು. ಇದೇ ವೇಳೆ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು.  ಈ ವೇಳೆ ಅಶೋಕ್ ಹೇಳಿದ್ದೇನು? ಇಲ್ಲಿದೆ ನೋಡಿ.
 

ಬೆಂಗಳೂರಿನ ಕಂಠೀರವ ಕ್ರೀಡಾಂಗಣ ಅವ್ಯವಸ್ಥೆ ಕುರಿತು ಸುವರ್ಣನ್ಯೂಸ್.ಕಾಂ ಸಹೋದರ ಸಂಸ್ಥೆ ಕನ್ನಡಪ್ರಭ ದಿನಪತ್ರಿಕೆ ಸರಣಿ ವರದಿ ಪ್ರಕಟಿಸಿತ್ತು. ವರದಿ ಗಮನಿಸಿ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಬೆಜೆಪಿ ಮುಖಂಡ ಆರ್ ಅಶೋಕ್,  ಅವ್ಯವಸ್ಥೆಗಳನ್ನು  ಪರಿಶೀಲಿಸಿದರು. ಇದೇ ವೇಳೆ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು.  ಈ ವೇಳೆ ಅಶೋಕ್ ಹೇಳಿದ್ದೇನು? ಇಲ್ಲಿದೆ ನೋಡಿ.