KSCA ಕ್ರಿಕೆಟ್ ಚುನಾವಣೆ; ಅಖಾಡದಲ್ಲಿ ಬಿನ್ನಿ ಹಾಗೂ ಹರೀಶ್!

ಬೆಂಗಳೂರು(ಅ.01): ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ ಚುನಾವಣೆ ಕಾವು ಜೋರಾಗಿದೆ. ಅಕ್ಟೋಬರ್ 3 ರಂದು ನಡೆಯಲಿರುವ ಚುನಾವಣೆಯಲ್ಲಿ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್ ಬೆಂಬಲಿತ ರೋಜರ್ ಬಿನ್ನಿ ಹಾಗೂ ಎಂಎಂ ಹರೀಶ್ ಬಣ ಅಖಾಡಕ್ಕೆ ಧುಮುಕಿದೆ. 2013ರ ಬಳಿಕ KSCAನಲ್ಲಿ ಚುನಾವಣೆ ನಡೆಯುತ್ತಿದ್ದು, ಗೆಲುವಿಗಾಗಿ ಅಭ್ಯರ್ಥಿಗಳ ಕಸರತ್ತು ಮುಂದುವರಿದಿದೆ.
 

Share this Video
  • FB
  • Linkdin
  • Whatsapp

ಬೆಂಗಳೂರು(ಅ.01): ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ ಚುನಾವಣೆ ಕಾವು ಜೋರಾಗಿದೆ. ಅಕ್ಟೋಬರ್ 3 ರಂದು ನಡೆಯಲಿರುವ ಚುನಾವಣೆಯಲ್ಲಿ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್ ಬೆಂಬಲಿತ ರೋಜರ್ ಬಿನ್ನಿ ಹಾಗೂ ಎಂಎಂ ಹರೀಶ್ ಬಣ ಅಖಾಡಕ್ಕೆ ಧುಮುಕಿದೆ. 2013ರ ಬಳಿಕ KSCAನಲ್ಲಿ ಚುನಾವಣೆ ನಡೆಯುತ್ತಿದ್ದು, ಗೆಲುವಿಗಾಗಿ ಅಭ್ಯರ್ಥಿಗಳ ಕಸರತ್ತು ಮುಂದುವರಿದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video