Asianet Suvarna News Asianet Suvarna News

KSCA ಕ್ರಿಕೆಟ್ ಚುನಾವಣೆ; ಅಖಾಡದಲ್ಲಿ ಬಿನ್ನಿ ಹಾಗೂ ಹರೀಶ್!

ಬೆಂಗಳೂರು(ಅ.01): ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ ಚುನಾವಣೆ ಕಾವು ಜೋರಾಗಿದೆ. ಅಕ್ಟೋಬರ್ 3 ರಂದು ನಡೆಯಲಿರುವ ಚುನಾವಣೆಯಲ್ಲಿ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್ ಬೆಂಬಲಿತ ರೋಜರ್ ಬಿನ್ನಿ ಹಾಗೂ ಎಂಎಂ ಹರೀಶ್ ಬಣ ಅಖಾಡಕ್ಕೆ ಧುಮುಕಿದೆ. 2013ರ ಬಳಿಕ KSCAನಲ್ಲಿ ಚುನಾವಣೆ ನಡೆಯುತ್ತಿದ್ದು, ಗೆಲುವಿಗಾಗಿ ಅಭ್ಯರ್ಥಿಗಳ ಕಸರತ್ತು ಮುಂದುವರಿದಿದೆ.
 

ಬೆಂಗಳೂರು(ಅ.01): ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ ಚುನಾವಣೆ ಕಾವು ಜೋರಾಗಿದೆ. ಅಕ್ಟೋಬರ್ 3 ರಂದು ನಡೆಯಲಿರುವ ಚುನಾವಣೆಯಲ್ಲಿ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್ ಬೆಂಬಲಿತ ರೋಜರ್ ಬಿನ್ನಿ ಹಾಗೂ ಎಂಎಂ ಹರೀಶ್ ಬಣ ಅಖಾಡಕ್ಕೆ ಧುಮುಕಿದೆ. 2013ರ ಬಳಿಕ KSCAನಲ್ಲಿ ಚುನಾವಣೆ ನಡೆಯುತ್ತಿದ್ದು, ಗೆಲುವಿಗಾಗಿ ಅಭ್ಯರ್ಥಿಗಳ ಕಸರತ್ತು ಮುಂದುವರಿದಿದೆ.