ಕರ್ನಾಟಕಕ್ಕೆ ದೊಡ್ಡ ಸಿಹಿಸುದ್ದಿ: ಅರ್ಧಕ್ಕರ್ಧ ಸೋಂಕಿತರು ಡಿಸ್ಚಾರ್ಜ್

ರಾಜ್ಯದಲ್ಲಿ ಒಂದು ಕಡೆ ಕೊರೋನಾ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಿರುವ ವೇಳೆಯಲ್ಲಿಯೇ ಗುಣಮುಖರಾಗುವವರ ಸಂಖ್ಯೆಯಲ್ಲೂ ಹೆಚ್ಚಾಗಿರುವುದು ಒಳ್ಳೆಯ ಬೆಳವಣಿಗೆ.

Share this Video
  • FB
  • Linkdin
  • Whatsapp

ಬೆಂಗಳೂರು,(ಮೇ.06): ರಾಜ್ಯದಲ್ಲಿ ಒಂದು ಕಡೆ ಕೊರೋನಾ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಿರುವ ವೇಳೆಯಲ್ಲಿಯೇ ಗುಣಮುಖರಾಗುವವರ ಸಂಖ್ಯೆಯಲ್ಲೂ ಹೆಚ್ಚಾಗಿರುವುದು ಒಳ್ಳೆಯ ಬೆಳವಣಿಗೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭಾರತದಲ್ಲಿ ಕೊರೊನಾ ಸೋಂಕಿತರ ಸದ್ಯದ ಲೆಕ್ಕವಿದು..!

ಕರ್ನಾಟಕದಲ್ಲಿ ಅರ್ಧಕರ್ಧ ಸೊಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಜನ ನೆಮ್ಮದಿಯ ನಿಟ್ಟುಸಿರು ಬಿಡುವಂತೆ .

Related Video