ಕೊರೋನಾ ಮರಣ ಮೃದಂಗ: ರಾಜ್ಯದಲ್ಲಿ ಕೇವಲ 4 ತಾಸಲ್ಲಿ ನಾಲ್ಕು ಮಂದಿ ಬಲಿ

ರಾಜ್ಯದಲ್ಲಿ ಗಂಟೆ ಗಂಟೆಗೆ ಸಾವು ಸಂಭವಿಸುತ್ತಿದೆ|ರಾಜ್ಯಾದ್ಯಂತ ಕ್ಷಣ ಕ್ಷಣಕ್ಕೂ ಆತಂಕ|ಕೇವಲ ನಾಲ್ಕು ಗಂಟೆಯಲ್ಲಿ ನಾಲ್ಕು ಮಂದಿ ಕೊರೋನಾಗೆ ಬಲಿ| ಮಂಗಳೂರಲ್ಲಿ ಎರಡು, ಹಾಸನ, ತುಮಕೂರಿನಲ್ಲಿ ತಲಾ ಒಂದು ಕೊರೋನಾ ರೋಗಿಗಳ ಸಾವು|

Share this Video
  • FB
  • Linkdin
  • Whatsapp

ಬೆಂಗಳೂರು(ಜೂ.28): ರಾಜ್ಯದಲ್ಲಿ ಕಿಲ್ಲರ್‌ ಕೊರೋನಾ ಮರಣ ಮೃದಂಗ ಬಾರಿಸುತ್ತಿದೆ. ಗಂಟೆ ಗಂಟೆಗೆ ಸಾವು ಸಂಭವಿಸುತ್ತಿದೆ. ಹೀಗಾಗಿ ರಾಜ್ಯಾದ್ಯಂತ ಕ್ಷಣ ಕ್ಷಣಕ್ಕೂ ಆತಂಕ ಎದುರಾಗುತ್ತಿದೆ. ಕೇವಲ ನಾಲ್ಕು ಗಂಟೆಯಲ್ಲಿ ನಾಲ್ಕು ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಟೆಸ್ಟ್‌ ಮಾಡಿಸಿ ಟೀ ಕುಡಿದು ಬರೋದ್ರೊಳಗೆ ಕೋವಿಡ್ 19 ರಿಪೋರ್ಟ್ ನಿಮ್ಮ ಮುಂದೆ..!

ಹೌದು, ಮಂಗಳೂರಲ್ಲಿ ಎರಡು, ಹಾಸನ, ತುಮಕೂರಿನಲ್ಲಿ ತಲಾ ಒಂದು ಕೊರೋನಾ ರೋಗಿಗಳು ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮಹಾಮಾರಿ ಕೊರೋನಾಗೆ ಬಲಿಯಾದವರ ಸಂಖ್ಯೆ 195ಕ್ಕೇರಿಕೆಯಾಗಿದೆ. ತುಮಕೂರಿನ 56 ವರ್ಷದ ವ್ಯಕ್ತಿ, ಮಂಗಳೂರಿನಲ್ಲಿ 31 ವರ್ಷದ ಯುವಕ ಹಾಗೂ ಹಾಸನದಲ್ಲಿ 65 ವರ್ಷದ ವೃದ್ಧೆ ಕೊರೋನಾಗೆ ಬಲಿಯಾಗಿದ್ದಾರೆ. 

Related Video