ಇಂದು ರಾಜ್ಯದಲ್ಲಿ ಕೊರೊನಾದಿಂದ ಐವರ ಸಾವು
ಭಾರೀ ಅನಾಹುತ ಸೃಷ್ಟಿಸುತ್ತಿರುವ ಕೊರೊನಾ ಸೋಂಕು ರಾಜ್ಯವ್ಯಾಪಿ ಹರಡುತ್ತಿದೆ. ಪಾಸಿಟೀವ್ ಕೇಸ್ಗಳು ಹೆಚ್ಚಾಗುತ್ತಿವೆ. ಇಂದು ಒಂದೇ ದಿನ ರಾಜ್ಯದಲ್ಲಿ ಐವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಇಬ್ಬರು, ಬಾಗಲಕೋಟೆ, ಧಾರವಾಡ ಹಾಗೂ ಗದಗದಲ್ಲಿ ಒಬ್ಬೊಬ್ಬರು ಸಾವನ್ನಪ್ಪಿದ್ದಾರೆ. ಈವರೆಗೆ ರಾಜ್ಯದಲ್ಲಿ 185 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸೋಂಕಿತರ ಸಾವು 83 ಕ್ಕೆ ಏರಿಕೆಯಾಗಿದೆ. ಕೋವಿಡ್ 19 ನಿಂದ ಸಾವನ್ನಪ್ಪುತ್ತಿರುವವರ ಹಾಗೂ ಸೋಂಕಿತರ ಗ್ರಾಫ್ ಇಲ್ಲಿದೆ ನೋಡಿ..!
ಬೆಂಗಳೂರು (ಜೂ. 27): ಭಾರೀ ಅನಾಹುತ ಸೃಷ್ಟಿಸುತ್ತಿರುವ ಕೊರೊನಾ ಸೋಂಕು ರಾಜ್ಯವ್ಯಾಪಿ ಹರಡುತ್ತಿದೆ. ಪಾಸಿಟೀವ್ ಕೇಸ್ಗಳು ಹೆಚ್ಚಾಗುತ್ತಿವೆ. ಇಂದು ಒಂದೇ ದಿನ ರಾಜ್ಯದಲ್ಲಿ ಐವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಇಬ್ಬರು, ಬಾಗಲಕೋಟೆ, ಧಾರವಾಡ ಹಾಗೂ ಗದಗದಲ್ಲಿ ಒಬ್ಬೊಬ್ಬರು ಸಾವನ್ನಪ್ಪಿದ್ದಾರೆ. ಈವರೆಗೆ ರಾಜ್ಯದಲ್ಲಿ 185 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸೋಂಕಿತರ ಸಾವು 83 ಕ್ಕೆ ಏರಿಕೆಯಾಗಿದೆ. ಕೋವಿಡ್ 19 ನಿಂದ ಸಾವನ್ನಪ್ಪುತ್ತಿರುವವರ ಹಾಗೂ ಸೋಂಕಿತರ ಗ್ರಾಫ್ ಇಲ್ಲಿದೆ ನೋಡಿ..!