ಅಫ್ಘಾನಿಸ್ತಾನದಿಂದ ಸುರಕ್ಷಿತವಾಗಿ ಮರಳಿದ 6 ಕನ್ನಡಿಗರು
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಟ್ಟಹಾಸ ಮೆರೆಯುತ್ತಿದ್ದು ಜನರು ಜೀವ ರಕ್ಷಣೆಗಾಗಿ ವಿವಿಧ ದೇಶಗಳಿಗೆ ಪಲಾಯನ ಮಾಡುತ್ತಿದ್ದಾರೆ. ವಿವಿಧ ದೇಶಗಳು ಸುರಕ್ಷಿತವಾಗಿ ತಮ್ಮ ನಾಗರಿಕರನ್ನು ಹಿಂದಕ್ಕೆ ಕರೆಸಿಕೊಳ್ಳುವ ಕಾರ್ಯ ಮಾಡುತ್ತಿವೆ.
ಇದೀಗ 6 ಮಂದಿ ಕನ್ನಡಿಗರ ವಾಪಸಾಗಿದ್ದಾರೆ. ಘಜಿಯಾಬಾದ್ಗೆ ಬಂದಿಳಿದಿದ್ದಾರೆ. ಸುರಕ್ಷಿತವಾಗಿ ಏರ್ಲಿಫ್ಟ್ ಮಾಡಲಾಗಿದೆ.
ಬೆಂಗಳೂರು (ಆ.22): ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಟ್ಟಹಾಸ ಮೆರೆಯುತ್ತಿದ್ದು ಜನರು ಜೀವ ರಕ್ಷಣೆಗಾಗಿ ವಿವಿಧ ದೇಶಗಳಿಗೆ ಪಲಾಯನ ಮಾಡುತ್ತಿದ್ದಾರೆ. ವಿವಿಧ ದೇಶಗಳು ಸುರಕ್ಷಿತವಾಗಿ ತಮ್ಮ ನಾಗರಿಕರನ್ನು ಹಿಂದಕ್ಕೆ ಕರೆಸಿಕೊಳ್ಳುವ ಕಾರ್ಯ ಮಾಡುತ್ತಿವೆ.
ತಾಯ್ನಾಡಿಗೆ ಮರಳಿದ ಅಪ್ಘಾನಿಸ್ತಾನದ ಮೊದಲ ಹಿಂದೂ ಸಂಸದೆ!
ಇದೀಗ 6 ಮಂದಿ ಕನ್ನಡಿಗರ ವಾಪಸಾಗಿದ್ದಾರೆ. ಘಜಿಯಾಬಾದ್ಗೆ ಬಂದಿಳಿದಿದ್ದಾರೆ. ಸುರಕ್ಷಿತವಾಗಿ ಏರ್ಲಿಫ್ಟ್ ಮಾಡಲಾಗಿದೆ.