
ಅಫ್ಘಾನಿಸ್ತಾನದಿಂದ ಸುರಕ್ಷಿತವಾಗಿ ಮರಳಿದ 6 ಕನ್ನಡಿಗರು
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಟ್ಟಹಾಸ ಮೆರೆಯುತ್ತಿದ್ದು ಜನರು ಜೀವ ರಕ್ಷಣೆಗಾಗಿ ವಿವಿಧ ದೇಶಗಳಿಗೆ ಪಲಾಯನ ಮಾಡುತ್ತಿದ್ದಾರೆ. ವಿವಿಧ ದೇಶಗಳು ಸುರಕ್ಷಿತವಾಗಿ ತಮ್ಮ ನಾಗರಿಕರನ್ನು ಹಿಂದಕ್ಕೆ ಕರೆಸಿಕೊಳ್ಳುವ ಕಾರ್ಯ ಮಾಡುತ್ತಿವೆ. ಇದೀಗ 6 ಮಂದಿ ಕನ್ನಡಿಗರ ವಾಪಸಾಗಿದ್ದಾರೆ. ಘಜಿಯಾಬಾದ್ಗೆ ಬಂದಿಳಿದಿದ್ದಾರೆ. ಸುರಕ್ಷಿತವಾಗಿ ಏರ್ಲಿಫ್ಟ್ ಮಾಡಲಾಗಿದೆ.
ಬೆಂಗಳೂರು (ಆ.22): ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಟ್ಟಹಾಸ ಮೆರೆಯುತ್ತಿದ್ದು ಜನರು ಜೀವ ರಕ್ಷಣೆಗಾಗಿ ವಿವಿಧ ದೇಶಗಳಿಗೆ ಪಲಾಯನ ಮಾಡುತ್ತಿದ್ದಾರೆ. ವಿವಿಧ ದೇಶಗಳು ಸುರಕ್ಷಿತವಾಗಿ ತಮ್ಮ ನಾಗರಿಕರನ್ನು ಹಿಂದಕ್ಕೆ ಕರೆಸಿಕೊಳ್ಳುವ ಕಾರ್ಯ ಮಾಡುತ್ತಿವೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ತಾಯ್ನಾಡಿಗೆ ಮರಳಿದ ಅಪ್ಘಾನಿಸ್ತಾನದ ಮೊದಲ ಹಿಂದೂ ಸಂಸದೆ!
ಇದೀಗ 6 ಮಂದಿ ಕನ್ನಡಿಗರ ವಾಪಸಾಗಿದ್ದಾರೆ. ಘಜಿಯಾಬಾದ್ಗೆ ಬಂದಿಳಿದಿದ್ದಾರೆ. ಸುರಕ್ಷಿತವಾಗಿ ಏರ್ಲಿಫ್ಟ್ ಮಾಡಲಾಗಿದೆ.