ರೌಡಿಗಳ ಗುಂಡಿನ ದಾಳಿಗೆ ಡಿವೈಎಸ್ಪಿ ಸೇರಿ 8 ಪೊಲೀಸರು ಹುತಾತ್ಮ
ರೌಡಿಗಳ ಗುಂಡಿನ ದಾಳಿಯಿಂದ ಉತ್ತರ ಪ್ರದೇಶದ 8 ಪೊಲೀಸರು ಹುತಾತ್ಮರಾಗಿದ್ದಾರೆ. ಗ್ಯಾಂಗ್ಸ್ಟರ್ ವಿಕಾಸ್ ದುಬೆ ನೇತೃತ್ವದ ತಂಡದಿಂದ ಅಟ್ಯಾಕ್ ನಡೆದಿದೆ. ವಿಕಾಸ್ ದುಬೆಯನ್ನು ಬಂಧಿಸಲು ಹೋದ ಸಂದರ್ಭದಲ್ಲಿ ಅಟ್ಯಾಕ್ ನಟೆದಿದೆ. ಡಿವೈಎಸ್ಪಿ ಸೇರಿ 8 ಪೊಲೀಸರು ಹುತಾತ್ಮರಾಗಿದ್ದಾರೆ.
ಬೆಂಗಳೂರು (ಜೂ. 03): ರೌಡಿಗಳ ಗುಂಡಿನ ದಾಳಿಯಿಂದ ಉತ್ತರ ಪ್ರದೇಶದ 8 ಪೊಲೀಸರು ಹುತಾತ್ಮರಾಗಿದ್ದಾರೆ. ಗ್ಯಾಂಗ್ಸ್ಟರ್ ವಿಕಾಸ್ ದುಬೆ ನೇತೃತ್ವದ ತಂಡದಿಂದ ಅಟ್ಯಾಕ್ ನಡೆದಿದೆ. ವಿಕಾಸ್ ದುಬೆಯನ್ನು ಬಂಧಿಸಲು ಹೋದ ಸಂದರ್ಭದಲ್ಲಿ ಅಟ್ಯಾಕ್ ನಟೆದಿದೆ. ಡಿವೈಎಸ್ಪಿ ಸೇರಿ 8 ಪೊಲೀಸರು ಹುತಾತ್ಮರಾಗಿದ್ದಾರೆ. 12 ಪೊಲೀಸರಿಗೆ ಗಾಯಗೊಂಡಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ದುಬೆ ವಿರುದ್ಧ 60 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ. ಈ ಘಟನೆ ಬಗ್ಗೆ ಯೋಗಿ ಆದಿತ್ಯನಾಥ್ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.