Asianet Suvarna News Asianet Suvarna News

ವರದಿ ಬರುವ ಮುನ್ನವೇ ಕ್ವಾರಂಟೈನ್‌ನಲ್ಲಿದ್ದವರ ಬಿಡುಗಡೆ; ಅಧಿಕಾರಿಗಳಿಂದ ಯಡವಟ್ಟು

ಒಂದೆಡೆ ಕೊರೊನಾ ಆತಂಕ ಹೆಚ್ಚಾಗುತ್ತಿದ್ದು ಇನ್ನೊಂದೆಡೆ ಅಧಿಕಾರಿಗಳು ಯಡವಟ್ಟಿನ ಮೇಲೆ ಯಡವಟ್ಟು ಮಾಡುತ್ತಿದ್ದಾರೆ. ಕ್ವಾರಂಟೈನ್‌ನಲ್ಲಿದ್ದ 9 ಜನರ ವರದಿ ಬರುವ ಮುನ್ನವೇ  ರಿಲೀಸ್ ಮಾಡಿದ್ದಾರೆ. ಬೆಳಗಾವಿ, ಚಿಕ್ಕೋಡಿ ಅಧಿಕಾರಿಗಳು ಈ ಯಡವಟ್ಟು ಮಾಡಿದ್ದಾರೆ. ಕ್ವಾರಂಟೈನ್‌ನಿಂದ ರಿಲೀಸ್ ಆದವರಲ್ಲಿ ಸೋಂಕು ಕಾಣಿಸಿಕೊಂಡಿದೆ. 

ಬೆಂಗಳೂರು (ಜೂ. 01): ಒಂದೆಡೆ ಕೊರೊನಾ ಆತಂಕ ಹೆಚ್ಚಾಗುತ್ತಿದ್ದು ಇನ್ನೊಂದೆಡೆ ಅಧಿಕಾರಿಗಳು ಯಡವಟ್ಟಿನ ಮೇಲೆ ಯಡವಟ್ಟು ಮಾಡುತ್ತಿದ್ದಾರೆ. ಕ್ವಾರಂಟೈನ್‌ನಲ್ಲಿದ್ದ 9 ಜನರ ವರದಿ ಬರುವ ಮುನ್ನವೇ  ರಿಲೀಸ್ ಮಾಡಿದ್ದಾರೆ. ಬೆಳಗಾವಿ, ಚಿಕ್ಕೋಡಿ ಅಧಿಕಾರಿಗಳು ಈ ಯಡವಟ್ಟು ಮಾಡಿದ್ದಾರೆ. ಕ್ವಾರಂಟೈನ್‌ನಿಂದ ರಿಲೀಸ್ ಆದವರಲ್ಲಿ ಸೋಂಕು ಕಾಣಿಸಿಕೊಂಡಿದೆ. 

ಇನ್ನೊಂದೆಡೆ ರಿಲೀಸ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕಾರ್ಮಿಕರಿಗೆ ಸಿಹಿ ಹಂಚಿದರೆ ಬಿಜೆಪಿ ಕಾರ್ಯಕರ್ತರು ಮಾವಿನ ಹಣ್ಣು ಹಂಚಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಆತಂಕ ಹೆಚ್ಚಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ಇಮ್ರಾನ್ ಪಾಷಾ ಜೊತೆಗಿದ್ದ ಅಧಿಕಾರಿಗೂ ಸೋಂಕು ದೃಢ

Video Top Stories