ACB Raids: ಕರ್ನಾಟಕದ 78 ಕಡೆ ಎಸಿಬಿ ದಾಳಿ: ರಾಶಿ ರಾಶಿ ಹಣ, ಚಿನ್ನ ಪತ್ತೆ..!

*  ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಶಾಕ್‌ ಕೊಟ್ಟ ಎಸಿಬಿ 
*  ಮೂವರು ಅಧಿಕಾರಿಗಳ ಮನೆ ಕಚೇರಿ ಸೇರಿ ನಾಲ್ಕು ಕಡೆ ಎಸಿಬಿ ದಾಳಿ 
* 100 ಅಧಿಕಾರಿಗಳು ಹಾಗೂ 300 ಸಿಬ್ಬಂದಿಯಿಂದ ರೇಡ್‌

Share this Video
  • FB
  • Linkdin
  • Whatsapp

ಬೆಂಗಳೂರು(ಮಾ.16): ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಎಸಿಬಿ ಶಾಕ್‌ ಕೊಟ್ಟಿದೆ. ರಾಜ್ಯದ 78 ಕಡೆ ಇಂದು(ಬುಧವಾರ) ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಮೂವರು ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳು ಶಾಕ್‌ ಕೊಟ್ಟಿದ್ದಾರೆ. ಮೂವರು ಅಧಿಕಾರಿಗಳ ಮನೆ ಕಚೇರಿ ಸೇರಿ ನಾಲ್ಕು ಕಡೆ ಎಸಿಬಿ ದಾಳಿ ನಡೆಸಿದೆ. ದಾಳಿ ವೇಳೆ ರಾಶಿ ರಾಶಿ ಹಣ, ಚಿನ್ನ, ಬೆಳ್ಳಿ ಪತ್ತೆಯಾಗಿದೆ. ಬರೋಬ್ಬರಿ 100 ಅಧಿಕಾರಿಗಳು ಹಾಗೂ 300 ಸಿಬ್ಬಂದಿಯಿಂದ ರೇಡ್‌ ಮಾಡಲಾಗಿದೆ. ಅಕ್ರಮ ಸಂಪತ್ತಿನ ಬಗ್ಗೆ ಎಸಿಬಿ ಅಧಿಕಾರಿಗಳು ಜನ್ಮ ಜಾಲಾಡುತ್ತಿದ್ದಾರೆ. ದಾಳಿ ವೇಳೆ ಸಿಕ್ಕ ಹಣ, ಚಿನ್ನ, ಬೆಳ್ಳಿ ಬಗ್ಗೆ ಎಲ್ಲ ದಾಖಲೆಗಳನ್ನ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. 

Add Asianetnews Kannada as a Preferred SourcegooglePreferred

The Kashmir Files: ನೋಡದವರು ದೇಶ ವಿರೋಧಿಗಳು: ರೇಣುಕಾಚಾರ್ಯ

Related Video