ದರ್ಶನ್ ಅಭಿಮಾನಿಗಳ ಜೊತೆ ವಿವಾದ: ಸಮರ್ಥನೆ ಕೊಟ್ಟ ಜಗ್ಗೇಶ್

ದರ್ಶನ್ ಅಭಿಮಾನಿಗಳ ವಿರುದ್ಧ ಜಗ್ಗೇಶ್ ವಾಗ್ದಾಳಿ ನಡೆಸಿದ್ದಾರೆ. ದರ್ಶನ್ ಅಭಿಮಾನಿಗಳ ಜೊತೆ ನಡೆದ ಮಾತುಕತೆ ಕುರಿತು ಪ್ರತಿಕ್ರಿಯಿಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 23): ದರ್ಶನ್ ಅಭಿಮಾನಿಗಳ ವಿರುದ್ಧ ಜಗ್ಗೇಶ್ ವಾಗ್ದಾಳಿ ನಡೆಸಿದ್ದಾರೆ. 'ಯಾವ ನಟ, ಅವನ ಅಭಿಮಾನಿಗಳು ನನಗೆ ಬುದ್ದಿ ಹೇಳಬೇಕಾಗಿಲ್ಲ, ನಾನು ಇಂಡಸ್ಟ್ರಿಗೆ ಬಂದಾಗ ಇವರ್ಯಾರು ಹುಟ್ಟಿರಲಿಲ್ಲ. ನನಗೂ ಅಭಿಮಾನಿಗಳಿದ್ದಾರೆ. ನನಗೂ ಅಭಿಮಾನಿಗಳ ಸಂಘ ಇದೆ. ನನ್ನ ಬಗ್ಗೆ ಈ ರೀತಿ ಅಪಪ್ರಚಾರ ಮಾಡೋದು ಸರಿಯಲ್ಲ. ಕನ್ನಡಕ್ಕಾಗಿ, ಕನ್ನಡ ನೆಲಕ್ಕಾಗಿ ಒಂದಷ್ಟು ಕೆಲಸ ಮಾಡುವ ಮನಸ್ಸಿದೆ. ನನ್ನ ಹೆಸರಿಗೆ ಮಸಿ ಬಳಿಯಬೇಡಿ' ಎಂದಿದ್ದಾರೆ. ಜಗ್ಗೇಶ್ ಮಾತುಗಳನ್ನು ಅವರ ಬಾಯಲ್ಲೇ ಕೇಳಿ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವೈರಲ್ ಆಡಿಯೋ.. ಮಾತಾಡಿದ್ದು ಯಾರು? ಜಗ್ಗೇಶ್ ಕೊಟ್ಟ ಸ್ಪಷ್ಟನೆ

Related Video